ಯುವ ಕಾಂಗ್ರೆಸ್ ವತಿಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ

0
52

ಕಲಬುರಗಿ: ನಗರದ ಜಗತ್ತ ವೃತದಲ್ಲಿ ೭೧ನೇ ಸಂವಿಧಾನ ಸಮರ್ಪಣಾ ದಿನಾಚಾರಣೆ ನಿಮಿತ್ತ  ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಯುವ ಕಾಂಗ್ರೇಸ್ ಅಧ್ಯಕ್ಷ ಈರಣ್ಣ ಝಳಕಿ ಅವರು ಪುಷ್ಪ ನಮನ ಸಲ್ಲಿಸಿದರು. ಜಿಲ್ಲಾ ಪಂ.ಸದಸ್ಯ ಸಂತೋಷ ಪಾಟೀಲ ಡಣ್ಣೂರ, ಕಾಂಗ್ರೆಸ್ ಮುಖಂಡರಾದ ಪ್ರವೀಣ ಟಿಟಿ, ಪ್ರಶಾಂತ ಪಾಟೀಲ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here