ರಸ್ತೆಗೆ ವಾಲಿದ ವಿದ್ಯುತ್ ಕಂಬ

0
82

ಶಹಾಪುರ: ತಾಲ್ಲೂಕಿನ ಸಗರ ಗ್ರಾಮದಿಂದ ಸೂಫಿ ಸರಮಸ ದರ್ಗಾಕೆ ಹೋಗುವ ರಸ್ತೆಯ ಮಧ್ಯದಲ್ಲಿ ವಿದ್ಯುತ್ ಕಂಬವೊಂದು ರಸ್ತೆಗೆವಾಲಿರವುದು ಕಂಡುಬಂದಿದೆ.

ಇಲ್ಲಿ ಯಾವುದೇ ಸಂದರ್ಭದಲ್ಲಿ ಅವಗಢ ಸಂಭವಿಸುವ ಸ್ಥಿತಿ ನಿರ್ಮಾಣವಾಗಿದ್ದು ಕೂಡಲೇ ಇದನ್ನು ದುರಸ್ತಿಗೊಳಿಸಬೇಕು ಎಂದು ರೈತಸಂಘದ ಮುಖಂಡರಾದ ಮಹೇಶಗೌಡ ಸುಬೇದಾರ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಈ ಮಾರ್ಗ ಮಧ್ಯದಲ್ಲಿ ರಸ್ತೆ ನವೀಕರಣ ನಡೆದರೂ ಗುತ್ತಿಗೆದಾರರು ವಿದ್ಯುತ್ ಕಂಬವನ್ನು ಅಲ್ಲೆ ಬಿಟ್ಟು ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದು ಸರಿಯಲ್ಲ,ಏನಾದರೂ ಅವಘಡ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here