ಕಲಬುರಗಿ ಲಾತೂರ ರೈಲ್ವೆ ಮಾರ್ಗ: ಕೆಕೆಆರ್ಡಿಬಿ ಅಧ್ಯಕ್ಷರೊಂದಿಗೆ ಚರ್ಚೆ

0
27

ಕಲಬುರಗಿ: ಕಲಬುರಗಿಲಾತೂರ ನೂತನ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಕುರಿತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಪಾಟೀಲ ರೇವೂರ ಅವರು ರೈಲ್ವೆ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ  ಚರ್ಚೆ ನಡೆಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here