ಕಲಬುರಗಿ: ನಗರದ ಶ್ರೀರಾಮ ಸೇನೆ ಕಚೇರಿಯಲ್ಲಿ ಸೇನೆಯ ರಾಜ್ಯಾಧ್ಯಕ್ಷರಾದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಆದೇಶದ ಮೇರೆಗೆ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರಾದ ಮಹೇಶ ಎಚ್ ಗೊಬ್ಬುರ್ ಅವರ ನೇತೃತ್ವದಲ್ಲಿ ನೂತನ ಶ್ರೀರಾಮ ಸೇನೆಯ ಜಿಲ್ಲಾ ಉಪಾಧ್ಯಕ್ಷರಾಗಿ ಸಚಿನ ಎಸ್ ಕುಮಸಿ, ಜಿಲ್ಲಾ ನಗರಾಧ್ಯಕ್ಷರಾಗಿ ಮಲ್ಲಿಕಾರ್ಜುನ ಮೋರಟಗಿ, ಹಾಗೂ ಜಿಲ್ಲಾ ಉತ್ತರ ವಲಯ ನಗರಾಧ್ಯಕ್ಷರಾಗಿ ರಮೇಶ ಎಸ್ ದೇಸಾಯಿ ಅವರನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿ ಆದೇಶ ಪತ್ರ ನೀಡಿದರು.
ಜಿಲ್ಲಾ ಪ್ರಮುಖರಾದ ಶಶಿಕಾಂತ ಆರ್ ದೀಕ್ಷಿತ, ಕಾನೂನು ಸಲಹೆಗಾರರಾದ ಚಂದ್ರಕಾಂತ ಕಾಳಗಿ, ಮಹೇಶ ಕೆಂಬಾವಿ, ರಾಜೇಶ ಗೊಬ್ಬುರ್, ಶಿವು ಕುಮಸಿ ಇತರರಿದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…