ಮಹಾನಾಯಕ ಧಾರವಾಹಿಯ ಬ್ಯಾನರ್ ಅನಾವರಣ

0
30

ಕಲಬುರಗಿ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ಸೇವಾ ಸಂಘದ ವತಿಯಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ  ಐತಿಹಾಸಿಕ ಮಹಾನಾಯಕ ಧಾರವಾಹಿಯ ಬ್ಯಾನರ್ ಅನಾವರಣ ಕಾರ್ಯಕ್ರಮವನ್ನು ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಈರಣ್ಣ ಝಳಕಿ, ಶ್ರೀಕಾಂತ ಕಾಂಬಳೆ, ಭಗವಾನರಾವ ಕಾಂಬಳೆ, ಪ್ರವೀಣ ದೊಡ್ಡಮನಿ, ರಾಜಿವ ಜಾನೆ, ಕಿಶೋರ ಗಾಯಕವಾಡ, ಶಿವಾನಂದ ಹೋನಗುಂಟಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here