ಕುಂಬಾರ ಸಮಾಜದ ಒಕ್ಕೂಟ: ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾಗಿ ಜಗದೇವ ಎಸ್ ಕುಂಬಾರ ಆಯ್ಕೆ

ಬೆಂಗಳೂರು: ರಾಜ್ಯದ ಕುಂಬಾರ ಸಮಾಜದ ಒಕ್ಕೂಟದ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾಗಿ ಜಗದೇವ ಎಸ್ ಕುಂಬಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಂಬಾರ ಮಹಾ ಸಂಘದ ರಾಜ್ಯಾಧ್ಯಕ್ಷ ಹಾಗೂ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದ ಡಿ. ಹಲಸಿಹಳ್ಳಿ ಧರ್ಮಾಧಿಕಾರಿ ಶಿವಕುಮಾರ್ ಚೌಡಶಟ್ಟಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಡಿ.ಹಲಸಹಳ್ಳಿ ಸರ್ಕಲ್ ಹತ್ತಿರ ನಿರ್ಮಾಣವಾಗಿರುವ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸಮಾಜದ ಒಕ್ಕೂಟದ ಸಭೆಯಲ್ಲಿ ಮಾತನಾಡಿದ ಅವರು ಕುಂಬಾರ ಸಮುದಾಯದ ಒಟ್ಟು ಜನಸಂಖ್ಯೆ ಅಂದಾಜು 20 ಲಕ್ಷಕ್ಕೂ ಹೆಚ್ಚಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದ ಸಮುದಾಯವಾಗಿದ್ದು ಕುಂಬಾರಿಕೆ ವೃತ್ತಿ ಅವಲಂಬಿತ ಕುಟುಂಬಗಳಿಗೆ ಸರ್ಕಾರ ಯಾವುದೇ ಸಹಾಯಧನ ನೀಡುತ್ತಿಲ್ಲ ಹೀಗಾಗಿ ಸಮಾಜ ಕುಂಠಿತವಾಗಿದೆ.
ಸಾಮಾಜದ ಏಳಿಗೆಗಾಗಿ ರಾಜ್ಯದಲ್ಲಿರುವ ಎಲ್ಲಾ ಸಂಘಗಳು ಒಟ್ಟಿಗೆ ಸೇರಿ ರಾಜ್ಯ ಮಟ್ಟದ ಕುಂಬಾರರ ಒಕ್ಕೂಟ ಮಾಡುವ ಸಲುವಾಗಿ ಒಕ್ಕೂಟದ ಅವಶ್ಯಕತೆ ಇದೆ ಆದರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಕ್ಕೂಟದ ಪ್ರಚಾರ ಸಮಿತಿಯಿಂದ ಪ್ರತಿ ಜಿಲ್ಲೆಯಲ್ಲಿ ಸಭೆ ನಡೆಸಲು ಅನುಮತಿ ನೀಡಲಾಗಿದೆ ಎಲ್ಲಾ ಜಿಲ್ಲೆಯು ಸಮಾಜದ ಹಿರಿಯ ಕಿರಿಯ ಮುಖಂಡರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಸಮಾಜದ ಮುಖಂಡ ಬಾಬು ಕುಂಬಾರ.ಚಾಮರಾಜ ನಗರ ಜಿಲ್ಲೆಯ ವೆಂಕಟರಾಜು ಕುಂಬಾರ, ಕಲಬುರ್ಗಿ ಜಿಲ್ಲೆಯ ದೌವಲತರಾಯ ಕುಂಬಾರ, ವಿಜಯಪೂರ ಜಿಲ್ಲೆಯ ಬಸವರಾಜ್ ಕುಂಬಾರ, ಇದ್ದರು ಹಾಗೂ ಫೋನ್ ಕರೆಗಳ ಮೂಲಕ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಆರ್ ಶ್ರೀನಿವಾಸ್, ಮತ್ತು ಕುಂಬಾರ ಮಹಾ ಸಂಘದ ಕಾರ್ಯಧ್ಯಕ್ಷ ಅಣ್ಣಯ್ಯ ಕುಲಾಲ್ ಒಪ್ಪಿಗೆ ಸೂಚಿಸಿದ್ದಾರೆ.
emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

8 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

11 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

16 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

18 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420