ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಜೇವರ್ಗಿ: ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರೈತರ ಮೇಲಿನ ದೌರ್ಜನ್ಯ ನೈತಿಕ ಹೊಣೆಹೊತ್ತು ಪ್ರಧಾನಮಂತ್ರಿಗಳು ದೇಶದ ರೈತರಿಗೆ ಕ್ಷಮೆ ಕೇಳಬೇಕು. ಕೃಷಿ ಸಂಬಂಧಿಸಿದ ಮೂರು ಕಾಯ್ದೆಗಳು ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ 2020ನ್ನು ಕೂಡಲೇ ರದ್ದು ಪಡಿಸಬೇಕು. ಡಾ. ಎಮ್ ಎಸ್ ಸ್ವಾಮಿನಾಥನ್ ವರದಿ ಯನ್ನು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮಾಡುವ ಕಾನೂನು ಹಾಗೂ ರೈತ ಕೃಷಿ ಕೂಲಿಕಾರರ ಗ್ರಾಮೀಣ ಬಡವರಿಗೆ ಕಡಿಮೆ ಬಡ್ಡಿಯಲ್ಲಿ ಬ್ಯಾಂಕ್ ಸಾಲಗಳು ನೀಡಬೇಕು ಹಾಗೂ ಈ ಸಂದರ್ಭದಲ್ಲಿ ಋಣಮುಕ್ತ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ಮಾಡಬೇಕು ಎಂದು ಆಗ್ರಹಿಸಿದರು

ಪ್ರತಿಭಟನೆ ಉದ್ದೇಶಿಸಿ ಸುಭಾಷ್ ಹೊಸಮನಿ ಮಾತನಾಡಿ ಕಳೆದ 30 ವರ್ಷಗಳಲ್ಲಿ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಕೃಷಿ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡು ಸುಮಾರು ಲಕ್ಷ ರೈತರು ಆತ್ಮಹತ್ಯೆಗೆ ಗುರಿಯಾಗಿದ್ದಾರೆ. ಈ ನಡುವೆ ಜಗತ್ತು ಆವರಿಸಿದ ಕೋರೋನ್ ರೋಗ ನಮ್ಮ ದೇಶದಲ್ಲಿ ಎಲ್ಲಾ ಬಿಕ್ಕಟ್ಟುಗಳನ್ನು ಮತ್ತಷ್ಟು ಉಲ್ಬಣಗೊಳಿಸಿದೆ. ವಿಶೇಷವಾಗಿ ಗ್ರಾಮೀಣ ಜನತೆಯ ಅಪಾರ ಕಷ್ಟನಷ್ಟಗಳು ಅನುಭವಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ವೆಂಕೋಬರಾವ್ ವಾಗಣಗೇರೆ, ಪರಶುರಾಮ್ ಬಡಿಗೇರ್, ಸಿದ್ದರಾಮ್ ಹರವಾಳ, ಹರನೂರ ಗ್ರಾಮದ ರೈತ ಮುಖಂಡರು ಮಲ್ಕಪ್ಪ ಮ್ಯಾಗೇರಿ, ಸಕ್ರಪ್ಪ ಮ್ಯಾಗೇರಿ, ಬಸವರಾಜ್, ಸಿದ್ದಪ್ಪ, ಶ್ರೀನಾಥ್, ರೈತ ಮುಖಂಡರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420