ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ಮೂಲಕ emedialine - December 2, 2020 0 46 Facebook Twitter Pinterest WhatsApp ಕಲಬುರಗಿ: ಪ್ರಶಾಂತ ನಗರದಲ್ಲಿರುವ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ನೇರವೆರಿತು. ಡಿ.ವಿ ಕುಲಕರ್ಣಿ, ಗುಂಡೇರಾವ ಆಂದೋಲಾ, ಗುರುರಾಜ ಭಂಕುರ, ಮಹಿಳಾ ಮಂಡಳಿಯ ಸದಸ್ಯರು ಇದ್ದರು.