ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ

0
46

ಕಲಬುರಗಿ: ಪ್ರಶಾಂತ ನಗರದಲ್ಲಿರುವ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ಅರ್ಚಕರಾದ ಗುಂಡಾಚಾರ್ಯ ನರಿಬೋಳ ಅವರ ನೇತೃತ್ವದಲ್ಲಿ ನೇರವೆರಿತು. ಡಿ.ವಿ ಕುಲಕರ್ಣಿ, ಗುಂಡೇರಾವ ಆಂದೋಲಾ, ಗುರುರಾಜ ಭಂಕುರ, ಮಹಿಳಾ ಮಂಡಳಿಯ ಸದಸ್ಯರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here