ವಿವಿಧ ಸಂಘಗಳ ನೇತೃತ್ವದಲ್ಲಿ ದೀಪ ಬೆಳಗಿಸಿ ಪರಿನಿರ್ವಾಣ ದಿನಾಚರಣೆ

0
42

ರಾಯಚೂರು: ತಾಲೂಕಿನ ಯದ್ಲಾಪುರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗಂಜಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಮಾದಿಗ ಜಾಗೃತ ಸೇನೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಯುವ ಘರ್ಜನೆ ಸೇನೆಯ ಸಂಘದ ಸದಸ್ಯರು ಡಾ. ಬಿ. ಆರ್. ಅಂಬೇಡ್ಕರ್ ರವರ 64ನೇ ಪರಿ ನಿರ್ವಾಣ ಕಾರ್ಯಕ್ರಮ ದೀಪಗಳು ಹಚ್ಚುವ ಮೂಲಕ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಎಲ್ಲಾ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ತಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here