ಕಲಬುರಗಿ: ಜಗತ್ ಬಡಾವಣೆಯ ಯುವ ಮುಖಂಡರಿಂದ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ೬೪ ನೇ ಮಹಾಪರಿನಿರ್ವಾಣ ದಿನಾಚರಣೆಯ ಅಂಗವಾಗಿ ಕ್ಯಾಂಡಲ್ ಮಾರ್ಚ ಜರುಗಿತು.
ಯುವ ಮುಖಂಡರಾದ ಶೇಖರ ಕೊಳ್ಳೂರ, ಸಾಯಿನಾಥ ಗಾಯಕವಾಡ, ಗಣೇಶ ಪ್ರಸಾದ, ದರ್ಶನ ಒಂಟಿ, ಅಲೋಕ ದರ್ಗಿ, ಅಭಜೀತ ಕಾಂಬಳೆ, ನಿರಜ್ ಕಟ್ಟಿಮನಿ, ಅಮೀತ ಗಾಯಕವಾಡ, ಶಿವ ಸಾಗರ್, ಆಯುಷ್ ಕೊಳ್ಳೂರ, ಅಂಕುಶ ನಂದೂರಕರ್, ಕೇದಾರ, ಮಂಜುನಾಥ ಒಳಕೇರಿ, ಶೋಕ್ ಕೊಳ್ಳೂರ, ಶ್ರೀನಿದಿ ಗಾಯಕವಾಡ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…