ಹಡಪದ ಸಮಾಜದ ನೂತನ ಪದಾಧಿಕಾರಿಗಳು ಆಯ್ಕೆ

ಕಲಬುರಗಿ: ತಾಲ್ಲೂಕಿನ ಅವರಾದ ಬಿ ಗ್ರಾಮದಲ್ಲಿ ಹಡಪದ ಸಮಾಜದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಜಿಲ್ಲಾ ಅಧ್ಯಕ್ಷ ಈರಣ್ಣ ಹಡಪದ ಸಣ್ಣೂರ, ಬಸವರಾಜ ಸೂಗೂರ, ರಮೇಶ ನೀಲೂರ, ಮಹಾಂತೇಶ ಇಸ್ಲಾಂಪುರ, ಭಗವಂತ ಹೊನ್ನಕಿರಣಗಿ, ಆನಂದ ಖೆಳಗಿ, ಸುನಿಲ ಕುಮಾರ ಭಾಗಹಿಪ್ಪರಗ, ಚಂದ್ರಶೇಖರ ತೊನಸನಹಳ್ಳಿ, ಮಂಜುನಾಥ ಔರಾದ, ಅಪ್ಪಾರಾವ ಬಟಗೇರಾ ಇವರುಗಳ ನೇತೃತ್ವದಲ್ಲಿ ಶಂಕರ ಹಡಪದ (ಗೌರವ ಅಧ್ಯಕ್ಷರು), ಮಲ್ಲಿಕಾರ್ಜುನ ಹಡಪದ (ಅಧ್ಯಕ್ಷ), ರಾಜಕುಮಾರ ಹಡಪದ, ಮಹೇಶ ಹಡಪದ, (ಉಪಾಧ್ಯಕ್ಷರು), ಶಿವಶರಣ ಹಡಪದ (ಕಾರ್ಯದರ್ಶಿ), ಅನಿಲ ಹಡಪದ (ಪ್ರಧಾನ ಕಾರ್ಯದರ್ಶಿ), ಶಿವಕುಮಾರ ಹಡಪದ( ಸಂಘಟನಾ ಕಾರ್ಯದರ್ಶಿ), ಬಸವರಾಜ ಹಡಪದ (ಖಜಾಂಚಿ), ಶಿವರಾಯ ಹಡಪದ, ಮುರಗೇಪ್ಪ ಹಡಪದ, ಈರಣ್ಣ ಹಡಪದ (ಸಲಹಾ ಸಮಿತಿ ಸದಸ್ಯರು), ಇವರನ್ನು ಅವರಾದ ಬಿ ಗ್ರಾಮದ ಹಡಪದ ಸಮಾಜದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

8 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

8 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

8 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

8 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

8 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420