ಬಿಸಿ ಬಿಸಿ ಸುದ್ದಿ

ಕಲಬುರಗಿ: ಅಬಕಾರಿ ದಾಳಿ: ವಾಹನ ಜಪ್ತಿ ಸೇರಿ ಮದ್ಯ ಜಪ್ತಿ

ಕಲಬುರಗಿ: ಅಬಕಾರಿ ಜಂಟಿ ಆಯುಕ್ತರು ವಿಭಾಗ ರವರ ನಿರ್ದೇಶನ ಹಾಗು ಅಬಕಾರಿ ಉಪ ಆಯುಕ್ತರು ಕಲಬುರಗಿ ರವರ ಆದೇಶದ ಮೇರೆಗೆ ,ಅಬಕಾರಿ ಉಪ ಅಧೀಕ್ಷಕರು ಚಿತ್ತಾಪುರ ಉಪವಿಭಾಗ ರವರ ಮಾರ್ಗದರ್ಶನದಲ್ಲಿ , ಚಿತ್ತಾಪೂರ ತಾಲ್ಲೂಕಿನ ಶಹಾಬಾದ ನಗರದ ಎ.ಬಿ.ಎಲ್ ಕ್ರಾಸ್ ಹಾಗೂ ವಾಡಿ ಪಟ್ಟಣದ ಬಲರಾಮ ಚೌಕ ಹತ್ತಿರ ಎರಡು ಕಡೆ ಪ್ರತೇಕ ಅಬಕಾರಿ ದಾಳಿ ನಡೆಸಿದ್ದಾರೆ.

ಮಾಡಿ ಎರಡು ದ್ವಿ ಚಕ್ರ ವಾಹನಗಳ ಮೇಲೆ ಒಟ್ಟು 3 ಬಾಕ್ಸ ಮದ್ಯ ಮತ್ತು 2 ಬಾಕ್ಸ ಬಿಯರ (ಒಟ್ಟು 25.920 ಲೀಟರ್‌‌ ಸ್ವದೇಶಿ ಮದ್ಯವನ್ನು ಹಾಗೂ 15.600 ಲೀಟರ್ ಬಿಯರ್ ) ಸಾಗಾಣಿಕೆ ಮಾಡುತ್ತಿದ್ದಾಗ ಅಬಕಾರಿ ದಾಳಿ ಮಾಡಿ ಮಧ್ಯ ಮಾಲು ಹಾಗೂ ವಾಹನಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.

ಈಗಾಗಲೇ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಹಾಗೂ ಪರಾರಿಯಾದ ವಾಹನ ಸವಾರರನ್ನು ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಅಬಕಾರಿ ವಲಯ ನಿರೀಕ್ಷಕರಾದ ರಮೇಶ ಬಿರಾದಾರ ತಿಳಿಸಿದರು.

ಈ ಸಂದರ್ಭದಲ್ಲಿ ಧನರಾಜ ಸಿಬ್ಬಂದಿಗಳಾದ ಶಿವಾನಂದ, ಶರಣಬಸಪ್ಪ, ಮಹಾಂತೇಶ, ನಾಗರಾಜ, ಸುಭಾಷ , ಭಾಷಾಸಾಬ ಹಾಗು ಮಲ್ಲು ಇದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

3 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

3 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

3 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

3 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

3 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

3 hours ago