ಕಲಬುರಗಿ: ಸಾರಿಗೆ ನೌಕರರ ಮುಷ್ಕರ ನಡೆಸುತ್ತಿದ್ದು, ಜಿಲ್ಲೆಯಲ್ಲಿ ಸಹ ಬಸ್ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವುದರಿಂದ ಕೆಲಹೊತ್ತಷ್ಟೇ ಬಸ್ ಸಂಚಾರ ಸ್ಥಗಿತವಾಗಿತ್ತು. ನೌಕರರ ಕೆಲಸಕ್ಕೆ ತರಳದಿದ್ದಾಗ ಅಧಿಕಾರಿಗಳು ಬರುತ್ತಿದ್ದಂತೆ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಿರುವ ಘಟನೆ ನಗರ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಅಧಿಕಾರಿಗಳ ಒತ್ತಡದಿಂದ ನೌಕರರು ಕರ್ತವ್ಯದಲ್ಲಿ ಮತ್ತೇ ತೊಡಗಿದ್ದು, ಪ್ರಸ್ತುತ ಎಂದಿನಂತೆ ಬಸ್ ಸಂಚಾರ ಆರಂಭವಾಗಿತ್ತು. ನಂತರ ಅಪರಹ್ನ ವೇಳೆಯಲ್ಲಿ ಗಾಣಗಾಪುರದಿಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ಒಂದಕ್ಕೆ ಘಟನೆ ನಗರದ ಹೊರವಲಯ ಹೈಕೋರ್ಟ್ ಬಳಿ ಕಿಡಿಗೇಡಿಗಳು ಕಲ್ಲು ತೂರಿ ಗಾಜು ಒಡೆದಿರುವ ಘಟನೆ ನಡೆದಿದೆ.
ಬೈಕ್ನಲ್ಲಿ ತೆರಳುತ್ತಿದ್ದ ಈ ಇಬ್ಬರು ಕಿಡಿಗೇಡಿ ಕಲ್ಲೆಸೆದು, ಬಸ್ಸಿನ ಗಾಜು ಪುಡಿ-ಪುಡಿ ಮಾಡಿದ್ದಾರೆ. ಬಸ್ಸಿನ ಚಾಲಕ ಓಂಕಾರ್ ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…