ಕಲಬುರಗಿ; ಭಾರತೀಯ ಯುವ ಕಾಂಗ್ರೆಸ್ನ ಮಾಧ್ಯಮ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಮತ್ತು ತೆಲಂಗಾಣ ರಾಜ್ಯದ ಉಸ್ತುವಾರಿಯಾಗಿ ಚೇತನ ಎಸ್. ಗೋನಾಯಕ ರವರು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರಾಷ್ಡ್ರೀಯ ಮಾಧ್ಯಮ ವಿಭಾಗದ ಉಸ್ತುವಾರಿಗಳಾದ ರಾಹುಲ್ ರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ರಾಜ್ಯ ಯುವ ಕಾಂಗ್ರೆಸ್ ವಕ್ತಾರಾಗಿ ಚುರುಕಿನಿಂದ ಕಾರ್ಯನಿರ್ವಾಹಿಸುತಿರುವ ರಾಜ್ಯ ನಾಯಕರ ಗಮನವನ್ನು ಸೆಳೆದು ಇದೀಗ ರಾಷ್ಟ್ರ ಮಟ್ಟದಲ್ಲಿ ಯುವ ಕಾಂಗ್ರೆಸ್ ನಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ ಎಂದು ಹೇಳಿದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…