ಕಲಬುರಗಿ: ಜಿಲ್ಲಾ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಡಿ.೧೪ರಂದು ಬೆಳಗ್ಗೆ ೫ರಿಂದ ೧೨ರ ವರೆಗೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಮಾಸದ ಕೊನೆಯ ದಿನದ ಪ್ರಯುಕ್ತ ನಡೆದಾಡುವ ದೇವರು ಡಾ.ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಗೆ ೧ ಲಕ್ಷ ಪುಷ್ಪ ಬಿಲ್ವಾರ್ಚನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ್ ರಾಜ್ಯ ಸಮಿತಿ ಸದಸ್ಯ ಶ್ರೀಧರ ನಾಗನಹಳ್ಳಿ, ಜಿಲ್ಲಾ ಉಪಾದ್ಯಕ್ಷ ಕಲ್ಯಾಣರಾವ್ ಪಾಟೀಲ್ ತಿಳಿಸಿದ್ದಾರೆ.
ರಾಜ್ಯಾಧ್ಯಕ್ಷ ಪ್ರಶಾಂತ ಕಲ್ಲೂರ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ದಯಾನಂದ ಪಾಟೀಲ್ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಭಕ್ತಾದಿಗಳು ಮನೆಯಲ್ಲಿಯೇ ಕುಳಿತು ಯೂಟ್ಯೂಬ್ ಚಾನೆಲ್ ಆದ www.youtube.com/vlyvedike ನಲ್ಲಿ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ ವೀಕ್ಷಿಸಬಹುದು ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…