ಗ್ರಾಮ ಪಂಚಾಯಿತ್ ಚುನಾವಣೆಗೆ: ನಾಮಪತ್ರ ಸಲ್ಲಿಕೆ

0
79

ಸುರಪುರ: ತಾಲೂಕಿನ ತಿಂಥಣಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಶಾಂತಪುರ ಗ್ರಾಮದ ಬಿಜೆಪಿ ಬೆಂಬಲಿತ ಎಲ್ಲಾ ಆರು ವಾರ್ಡುಗಳ ಅಭ್ಯಾರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅನೇಕ ಜನ ಮುಖಂಡರು ಉಪಸ್ಥಿತರಿದ್ದರು.


ಸುರಪುರ: ತಾಲೂಕಿನ ತಿಂಥಣಿ ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳು ತಿಂಥಣಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಎಲ್ಲಾ ವಾರ್ಡುಗಳ ಅಭ್ಯಾರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಕಾಂಗ್ರೆಸ್ ಮುಖಂಡ ಅಮರೇಶ ಸಾಹುಕಾರ ಸೇರಿದಂತೆ ಅನೇಕರಿದ್ದರು.

Contact Your\'s Advertisement; 9902492681


ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದ ಪಂಚಾಯತಿ ಕಾರ್ಯಾಲಯದಲ್ಲಿ ದೇವರಗೋನಾಲ ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ಯುವ ಮುಖಂಡರಾದ ರಾಜಾ ಕುಮಾರ ನಾಯಕ ರಾಜಾ ವಿಜಯಕುಮಾರ ನಾಯಕ ವೆಂಕಟೇಶ ಬೇಟೆಗಾರ ಶಿವಮೋನಯ್ಯ ನಾಯಕ ನಾಗಪ್ಪ ಕನ್ನಳ್ಳಿ ವೆಂಕಟೇಶ ಶುಕ್ಲಾ ಸೇರಿದಂತೆ ಅನೇಕರಿದ್ದರು.

ಸುರಪುರ: ತಾಲೂಕಿನ ಪೇಠ ಅಮ್ಮಾಪುರ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಜಾಲಿಬೆಂಚಿ ಗ್ರಾಮದ ಕಾಂಗ್ರೆಸ್ ಬೆಂಬಲಿಗ ಅಭ್ಯಾರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಸುಭಾಸ್ ಗುತ್ತೇದಾರ ಹಣಮಂತ ನಾಯಕ ಟಣಕೇದಾರ ಇಸ್ಮಾಯಿಲ್ ಉಸ್ತಾದ್ ಬಸವರಾಜ ಹಡಪದ ಮಲ್ಕಪ್ಪ ಬಡಿಗೇರ ಸೇರಿದಂತೆ ಅನೇಕರಿದ್ದರು.

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಬೊಮ್ಮನಹಳ್ಳಿ ಮತ್ತು ಮಲ್ಲಿಬಾವಿ ಗ್ರಾಮದ ಕಾಂಗ್ರೆಸ್ ಬೆಂಬಲಿತ ಅಭ್ಯಾರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ಕುಮಾರ ನಾಯಕ ರಾಜಾ ವಿಜಯಕುಮಾರ್ ನಾಯಕ ಶ್ರೀನಿವಾಸ ನಾಯಕ ಬೊಮ್ಮನಹಳ್ಳಿ ಶಿವರಾಜ ನಾಯಕ ಬೊಮ್ಮನಹಳ್ಳಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here