Tuesday, July 16, 2024
ಮನೆಪ್ರಜಾಕೀಯನಿವೃತ್ತ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಖರ್ಗೆ

ನಿವೃತ್ತ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಖರ್ಗೆ

ಕಲಬುರಗಿ: ಮಾನ್ಯ ಸಂಸದರಾದ ಹಾಗೂ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಯಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಜರುಗಿದ ನಿವೃತ್ತ ಪೊಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂವಿಧಾನದ ವಿಧಿಯ 371 ಕಲಂ ತಿದ್ದುಪಡಿಯಿಂದ ಹೈ-ಕ ಭಾಗದ ಅಭಿವೃದ್ದಿಗೆ ಬಹಳಷ್ಟು ಸಹಕಾರಿಯಾಗುವುದರೊಂದಿಗೆ ಶಿಕ್ಷಣದಲ್ಲಿ ಹಾಗೂ ಉದ್ಯೋಗದಲ್ಲಿ ಮೀಸಲಾತಿ ದೊರಕಿದೆ. ಈ ನಿಟ್ಟಿನಲ್ಲಿ ಕೈಗೊಂಡ ಹೋರಾಟದ ಹಿಂದಿನ ಶ್ರಮ ಜನರಿಗೆ ಅರ್ಥವಾಗಿದೆ. ಜನರ ಆಶೀರ್ವಾದ ಇದ್ದರೇ ಇಂತಹ ಹಲವಾರು ಅಮೂಲಾಗ್ರ ಬದಲಾವಣೆಗಳನ್ನು ನಿರಂತರ ತರಬಹುದು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಶಾಮರಾವ್ ಪ್ಯಾಟಿ ಐ.ಎಸ್. ಪಾಂಚಾಳ್ ಇತರ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular