ತಿಂಥಣಿಯಲ್ಲಿ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ

0
21

ಸುರಪುರ: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತಿ ಯಾದಗಿರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಮದರ್ ತೇರೆಸಾ ಗ್ರಾಮೀಣಾಭೀವೃಧ್ಧಿ ಸಂಸ್ಥೆಯ ವತಿಯಿಂದ ತಾಲೂಕಿನ ತಿಂಥಣಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಚುನಾವಣೆ-೨೦೨೦ರ ಅಂಗವಾಗಿ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.

ಬೀದಿ ನಾಟಕ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮದರ ತೇರೆಸಾ ಸಂಸ್ಥೆಯ ಅಧ್ಯಕ್ಷ ಭಿಮರಾಯ ಸಿಂದಗೇರಿ ಹಾಗು ಗ್ರಾಮ ಪಂಚಾಯತಿಯ ಅಧಿಕಾರಿಗಳಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here