ಕಲಬುರಗಿ: ಇಲ್ಲಿನ ಕಮಲಾಪುರ ತಾಲ್ಲೂಕಿನ ಮಹಾಗಂವ ಗ್ರಾಮ ಪಂಚಾಯತ್ ಚುನಾವಣೆಗೆ ವಾರ್ಡ್ ಸಂಖ್ಯೆ 4 ರಿಂದ ತಾಹೇರಾ ಬೇಗಂ ಮಸ್ತಾನ್ ಸಾಬ್ ನಾಮಪತ್ರ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು ಪ್ರಥಮ ಭಾರಿ ಚುನಾವಣೆ ಕಣದಲ್ಲಿ ಇಳಿದಿದ್ದು, ಜನರ ನಿರೀಕ್ಷೆಯಂತೆ ಉತ್ತಮ ಕೆಲಸ ಮಾಡುವ ಭರವಸೆ ನೀಡಿದರು.
ಇದೆ ಡಿ. 22 ರಂದು ನಡೆಯಲಿರುವ ಚುನಾವಣೆ ಮತದಾನದಲ್ಲಿ ರೈತರ ಗುರುತು ಹೊಂದಿರುವ ಟ್ರಾಕ್ಟರ್ ಚಿಹ್ನೆ ಗುರುತಿಗೆ ಮತ ಚಾಲಿಯಿಸಿ ಮತ ಗೆಲಿಸುವ ಮೂಲಕ ಸೇವೆ ಸಲ್ಲಿಸುವ ಅವಕಾಶ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.
ನಾಮ ಪತ್ರ ಸಲ್ಲಿಸುವ ಮುನ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ತಮ್ಮ ಉಮೇದುರಿಕೆ ಸಲ್ಲಿಸಿದರು.
ಈ ವೇಳೆಯಲ್ಲಿ ಮಸ್ತಾನ್ ಸಾಬ್, ಗ್ರಾಮದ ಮುಖಂಡರು ಹಾಗೂ ಯುವಜನರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…