ಆಳಂದ: ತಾಲ್ಲೂಕಿನ ನಿಂಬರ್ಗಾ ಗ್ರಾಮ ಪಂಚಾಯತ ವ್ಯಾಪ್ತಿಯ ನಿಂಬರ್ಗಾ ತಾಂಡಾ ಗ್ರಾಮದ ವಾರ್ಡ-5 ರ ಅಭ್ಯರ್ಥಿಗಳಾದ ಶಾಂತಾಭಾಯಿ ಗಂ/ಭಿಮು ಆಡೇ, ಹಾಗೂ ರೇಖಾ ಗಂ/ರಮೇಶ್ ಚವ್ಹಾಣ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಇವರಾಗಿದ್ದು, ಆಳಂದ ತಾಲ್ಲೂಕಿನ ಜನಪ್ರಿಯ ಶಾಸಕರಾದ ಶ್ರೀ ಸುಭಾಷ್ ಗುತ್ತೆದಾರ ಅವರ ಸಲಹೆ ಮೇರೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ನಿರ್ವಹಿಸುತ್ತೇವೆ ಎಂದು ನಿಂಬರ್ಗಾ ಗ್ರಾಮದ ಬಿಜೆಪಿ ಕಾರ್ಯಾಲಯದಲ್ಲಿ ಸರಳ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗ್ರಾಮಸ್ಥರು ನನ್ನ ಮೇಲೆ ನಂಬಿಕೆ ಇಟ್ಟು ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತೇವೆ ಎಂದರು.ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆಂದು ಭರಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಿಂಬರ್ಗಾ ಬಿಜೆಪಿ ಯುವ ಮುಖಂಡ ಅಮೃತ ಬಿಬ್ರಾಣಿ, ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳು ಗ್ರಾಮದ ವಿಕಾಸಕ್ಕೆ ಶ್ರಮಿಸಿ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀಶೈಲ ಮಾ.ಪಾಟೀಲ್, ಮೋಹನ್ ರಾಠೋಡ, ಚಂದ್ರಕಾಂತ ಬಿಬ್ರಾಣಿ, ನೂರೊಂದ ಟಪ್ಪ, ವಿಶ್ವನಾಥ್ ಮಾ.ಪಾಟೀಲ್, ಮಹಾದೇವಪ್ಪ ಕಾಮಣಗೊಳ, ಅರವಿಂದ್ ತಾಂಡಾ,ಮನೋಜ್ ರಾಠೋಡ, ನಬಿಲಾಲ್ ಚಪ್ಪರಾಸಿ,ಅಂಬೇಡ್ಕರ್ ತೊಳೆ,ನಿಂಗರಾಜ್ ದುಗೊಂಡ,ಶರಣು ಗುರಾಮಳ್ಳಿ, ವಾಸಿಮ್ ಮುಡ್ಡಿ, ನಾಗರಾಜ್ ಪಾಟೀಲ್, ಕಲ್ಲಿನಾಥ ಮಠಪತಿ, ಹಾಲಪ್ಪ ಬುಳ್ಳಾ,ಮಲ್ಲಿನಾಥ ನಾಟಿಕಾರ,ಶಾಂತೇಶ್ ಮಠಪತಿ, ಅಂಬರೀಶ್ ತೆಗೆಳ್ಳಿ, ಸಿದ್ದಾರಾಮ ಕುಂಭಾರ, ಬಸವರಾಜ ಯಳಸಂಗಿ,ಶ್ರೀಶೈಲ ನಿಗಶೆಟ್ಟಿ, ಮಹಾದೇವ ಮಿಟೆಕಾರ, ಮಡಿವಾಳಪ್ಪ ಮಡಿವಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…