ಆಳಂದ: ಕಾಯಕಯೋಗಿ, ಸ್ವಾತಂತ್ರ್ಯ ಹೋರಾಟಗಾರರು, ಶಿಕ್ಷಣ ಪ್ರೇಮಿಗಳು ಹಾಗೂ ಶತಾಯುಷಿಗಳಾಗಿದ್ದ ದಿ. ರುಕ್ಮಯ್ಯ ಸಾಬಯ್ಯ ಗುತ್ತೇದಾರ ಅವರ ೮ನೇ ಪುಣ್ಯಸ್ಮರಣೆ, ರೈತ ದಿನಾಚಾರಣೆ ಮತ್ತು ಧರ್ಮಸಭೆ ಕಾರ್ಯಕ್ರಮ ೨೩ನೇ ಡಿಸೆಂಬರ್ ಬೆಳಿಗ್ಗೆ ೧೧ ಗಂಟೆಗೆ ಆಳಂದ ತಾಲೂಕಿನ ತಡಕಲ ಗ್ರಾಮದಲ್ಲಿ ಜರುಗಲಿದೆ.
ನಂದಗಾಂವದ ರಾಜಶೇಖರ ಮಹಾಸ್ವಾಮೀಜಿ, ಮುತ್ಯಾನ ಬಬಲಾದನ ಗುರುಪಾದಲಿಂಗ ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಾರಕೂಡನ ಚೆನ್ನವೀರ ಶಿವಾಚಾರ್ಯರು, ಕಡಗಂಚಿಯ ವೀರಭದ್ರ ಶಿವಾಚಾರ್ಯರು, ಖಜೂರಿಯ ಮುರುಘೇಂದ್ರ ಸ್ವಾಮೀಜಿ, ಮಾದನಹಿಪ್ಪರ್ಗಾದ ಅಭಿನವ ಶಿವಲಿಂಗ ಸ್ವಾಮೀಜಿ, ಶಾಂತವೀರ ಶಿವಾಚಾರ್ಯರು, ಚಿಣಮಗೇರಿಯ ವೀರಮಹಾಂತ ಶಿವಾಚಾರ್ಯರು, ಯಳಸಂಗಿಯ ಪರಮಾನಂದ ಸ್ವಾಮೀಜಿ, ಕೇಸರ ಜವಳಗಾದ ವೀರಂತೇಶ್ವರ ಸ್ವಾಮೀಜಿ, ಬಂಗರಗಾದ ಗುರುಲಿಂಗ ಶಿವಾಚಾರ್ಯರು, ಕಿಣ್ಣಿಸುಲ್ತಾನದ ಶಿವಶಾಂತಲಿಂಗ ಶಿವಾಚಾರ್ಯರು, ತಡಕಲನ ಸಿದ್ಧಮಲ್ಲ ಶಿವಾಚಾರ್ಯರು ಉಪಸ್ಥಿತರಿರುವರು.
ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಭಾಸ್ಕರರಾವ ಪಾಟೀಲ(ಪೇರೆ) ಇವರಿಂದ ಗ್ರಾಮಾಭಿವೃದ್ಧಿ ಕುರಿತು ವಿಶೇಷ ಉಪನ್ಯಾಸ ಜರುಗಲಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…