ಬಿ.ಶ್ಯಾಮ ಸುಂದರ ಸಾಹೇಬರ ೧೧೨ನೇ ಜಯಂತೋತ್ಸವ ದಯಾಘನ್ ಧಾರವಾಡಕರ್ ಉದ್ಘಾಟನೆ

ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಕರ್ನಾಟಕ ಸಮತಾ ಸೈನಿಕ ದಳ, ಜಿಲ್ಲಾ ಸಮಿತಿ ವತಿಯಿಂದ ಭಾರತೀಯ ಭೀಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ.ಶ್ಯಾಮ ಸುಂದರ ಸಾಹೇಬರ ೧೧೨ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ (ಕೆಡಿಎ) ಅಧ್ಯಕ್ಷ ದಯಾಘನ್ ಧಾರವಾಡಕರ್ ಅವರು ಉದ್ಘಾಟಿಸಿದರು.

ಸಮಿತಿ ಅಧ್ಯಕ್ಷ ಸಂಜೀವ.ಟಿ.ಮಾಲೆ, ಪತ್ರಕರ್ತ ಶಿವರಾಯ ದೊಡ್ಡಮನಿ, ನಿವೃತ್ತ ವೈದ್ಯಾಧಿಕಾರಿ ಡಾ.ದೇವಿಂದ್ರ ಕಮಲಾಪೂರ, ಆರ್.ಪಿ,ಐ(ಅ) ರಾಜ್ಯಾಧ್ಯಕ್ಷ ಎ.ಬಿ.ಹೋಸಮನಿ, ಮಾಜಿ ಸಿಂಡಿಕೇಟ ಸದಸ್ಯ ಸುನೀಲ ಒಂಟಿ, ಕೃಷ್ಣಪ್ಪಾ ಮದನಕರ, ಎಂ.ಎನ್ ಸುಗಂಧಿ ಇದ್ದರು.

emedialine

Recent Posts

ಅಧ್ಯಕ್ಷರಾಗಿ ಶಿವಾನಂದ ಕವಲಗಾ ಬಿ ಆಯ್ಕೆ

ಕಲಬುರಗಿ: ಕರ್ನಾಟಕ ರಾಜ್ಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಯಲಗೊಂಡ ಅವರ ಅಧ್ಯಕ್ಷತೆಯಲ್ಲಿ ಕಲಬುರಗಿ…

2 mins ago

ಶ್ರೀ ಶರಣಬಸವೇಶ್ವರರ ದೇವಸ್ಥಾನ: ನಗರದ ಮುಖ್ಯ ರಸ್ತೆಯಲ್ಲಿ ಮಹಾದ್ವಾರ ನಿರ್ಮಾಣಕ್ಕೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ನಗರದ ಸಾವಿರಾರು ವರ್ಷ ಇತಿಹಾಸ ಹೊಂದಿರುವ ಪುರಾತನ ಪುಣ್ಯ ಕ್ಷೇತ್ರ ದೇವಸ್ಥಾನವಾದ ಆರಾಧ್ಯದೈವ…

5 mins ago

ಬಿಎಸ್‍ಎನ್‍ಎಲ್ 25 ನೇ ಸಂಸ್ಥಾಪನಾ ದಿನಾಚರಣೆ ಆಚರಣೆ

ಕಲಬುರಗಿ: ನಗರದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಬಿಎಸ್‍ಎನ್‍ಎಲ್ 25 ನೇ ಸಂಸ್ಥಾಪನಾ ದಿನಾಚರಣೆಯನ್ನು ಮಕ್ಕಳೊಂದಿಗೆ ಕೆಕ್ ತಿನಿಸುವ ಮೂಲಕ ಸಂಭ್ರಮದಿಂದ…

8 mins ago

ಹ್ಯಾಂಡ್‍ಬಾಲ್: ಕಲಬುರಗಿ ಪ್ರಥಮ ಸ್ಥಾನ

ಕಲಬುರಗಿ: ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ನಡೆದ 14 ಮತ್ತು 17 ವರ್ಷದೊಳಗಿನವರ ಬಾಲಕ ಹಾಗೂ ಬಾಲಕಿಯರ ವಿಭಾಗ…

11 mins ago

ಉತ್ಸವ ಹಾಗೂ ಹಬ್ಬಗಳು ಸರ್ವರ ಮನಸ್ಸನ್ನು ಗಟ್ಟಿಗೊಳಿಸಿ ಸನ್ಮಾರ್ಗದ ದಾರಿ

ಕಲಬುರಗಿ; ಉತ್ಸವ ಹಾಗೂ ಹಬ್ಬಗಳು ಸರ್ವರ ಮನಸ್ಸನ್ನು ಗಟ್ಟಿಗೊಳಿಸಿ ಸನ್ಮಾರ್ಗದ ದಾರಿ ತೋರಿಸುತ್ತವೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ.…

38 mins ago

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420