ಪ್ರಧಾನಿ ಮೋದಿ ಪ್ರತಿಕೃತಿಗೆ ನೇಣು ಹಾಕಿ ಆಕ್ರೋಶ

0
32

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಕೃಷಿ ವಿರೋಧಿ ಮೂರು ಕಾಯ್ದೆಗಳನ್ನು ಮತ್ತು ಕರ್ನಾಟಕ ಜಾನುವಾರುಗಳ ವಧೆ ಪ್ರತಿಬಂಧಕ ಕಾಯ್ದೆಯನ್ನು ಕೈಬಿಡುವುದು ಸೇರಿದಂತೆ ರೈತಪರ ಪ್ರಮುಖ ಬೇಡಿಕೆಗಳಿಗೆ ಒತ್ತಾಯಿಸಿ ಹಲವು ಸಂಘಟನೆಗಳು ಕೈಗೊಂಡಿರುವ ರೈತರ ಹಕ್ಕೋತ್ತಾಯಗಳಿಗಾಗಿ ನಿರಂತರ ಧರಣಿಯಲ್ಲಿ ಪ್ರಧಾನಿ ಮೋದಿ ಪ್ರತಿಕೃತಿಗೆ ನೇಣು ಹಾಕುವ ಮೂಲಕ ಆಕ್ರೋಶವ್ಯಕ್ತಪಡಿಸಿದರು.

ಜನವಾದಿ ಮಹಿಳಾ ಸಂಘಟನೆ ಅಧ್ಯಕ್ಷೆ ಕೆ.ನೀಲಾ, ಭೀಮಶೇಟ್ಟಿ ಯಂಪಳ್ಳಿ, ರೇಣುಕ ಸರಡಗಿ, ಮನಿಷಾ ಚವ್ಹಾಣ, ವಿಕಾಸ, ಸುನೀತ ಕೊಳ್ಳೂರ, ರತ್ನಮ್ಮ ಧುತ್ತರಗಾಂವ್, ರಾಬಿಯಾ ಶಿಖಾರಿ, ಸುಗರಾ ಬೇಗಂ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here