ಗ್ರಾಮ ಪಂಚಾಯತಿ ಚುನಾವಣೆ: ಪಕ್ಷದ ಮುಖಂಡರಿಂದ ಮತದಾನ

0
39

ಸುರಪುರ: ಗ್ರಾಮ ಪಂಚಾಯತಿ ಚುನಾವಣೆ ಅಂಗವಾಗಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿನ ಸರಕಾರಿ ಶಾಲೆಯಲ್ಲಿನ ಮತ ಕೇಂದ್ರದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಾ ವೇಣುಗೋಪಾಲ ನಾಯಕ ಮತದಾನ ಮಾಡಿದರು. ಗ್ರಾಮ ಪಂಚಾಯತಿ ಚುನಾವಣೆ ಅಂಗವಾಗಿ ಯಾದಗಿರಿ ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರಾದ ರಾಜಾ ಹನಮಪ್ಪ ನಾಯಕ (ತಾತಾ) ತಾಲೂಕಿನ ಸಿದ್ದಾಪುರ ಗ್ರಾಮದ ಸರಕಾರಿ ಶಾಲೆಯಲ್ಲಿನ ಮತ ಕೇಂದ್ರದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here