SDPI ಮುಖಂಡರ ಬಂಧನ: ಸರಕಾರ, ಎನ್.ಐ.ಎ ವಿರುದ್ಧ ಆಕ್ರೋಶ

0
182

ಶಹಾಪುರ: ಕೆಜೆ ಹಳ್ಳಿ , ಡಿಜೆ ಹಳ್ಳಿ ಗಲಭೆಯ ಹೆಸರಿನಲ್ಲಿ ಸರಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು SDPI ನಾಯಕರ ಬಂದನವನ್ನು ವಿರೋಧಿಸಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಇಲ್ಲಿನ ಪಟ್ಟಣ ಬಸವೇಶ್ವರ ವೃತದ ಮುಂದೆ ಪಕ್ಷದ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರ ಎನ್.ಐ.ಎ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರನ್ನು ಬಂಧಿಸಿದಲ್ಲದೆ ಈಗ ಎಸ್.ಡಿ.ಪಿ.ಐ ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here