ಬಿಸಿ ಬಿಸಿ ಸುದ್ದಿ

SDPI ಮುಖಂಡರ ಬಂಧನ: ಸರಕಾರ, ಎನ್.ಐ.ಎ ವಿರುದ್ಧ ಆಕ್ರೋಶ

ಶಹಾಪುರ: ಕೆಜೆ ಹಳ್ಳಿ , ಡಿಜೆ ಹಳ್ಳಿ ಗಲಭೆಯ ಹೆಸರಿನಲ್ಲಿ ಸರಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು SDPI ನಾಯಕರ ಬಂದನವನ್ನು ವಿರೋಧಿಸಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.

ಇಲ್ಲಿನ ಪಟ್ಟಣ ಬಸವೇಶ್ವರ ವೃತದ ಮುಂದೆ ಪಕ್ಷದ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ರಾಜ್ಯ ಸರಕಾರ ಎನ್.ಐ.ಎ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರನ್ನು ಬಂಧಿಸಿದಲ್ಲದೆ ಈಗ ಎಸ್.ಡಿ.ಪಿ.ಐ ಪಕ್ಷದ ಮುಖಂಡರನ್ನು ಟಾರ್ಗೆಟ್ ಮಾಡಿ ಬಂಧಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

emedialine

Recent Posts

ಸೆ. 23ಕ್ಕೆ ಕಲಬುರಗಿಯಲ್ಲಿ ಮುಖ್ಯಮಂತ್ರಿಗಳ ಜನಸ್ಪಂದನಾ ಸಭೆ: ಬಾಕಿ ಕಡತ ತ್ವರಿತ ವಿಲೇವಾರಿಗೆ ಡಿ.ಸಿ. ಸೂಚನೆ

ಕಲಬುರಗಿ; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸೆಪ್ಟೆಂಬರ್ 23 ರಂದು ಕಲಬುರಗಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸುವ “ಜನಸ್ಪಂದನಾ” ಸಭೆ ನಡೆಸಲಿದ್ದು, ಈ…

11 hours ago

ನೂತನ ಪೊಲೀಸ್ ಆಯುಕ್ತರಾಗಿ ಡಾ.ಶರಣಪ್ಪ ಎಸ್.ಡಿ ಅಧಿಕಾರ ಸ್ವೀಕಾರ

ಕಲಬುರಗಿ; ಕಲಬುರಗಿ ನಗರ ನೂತನ ಪೊಲೀಸ್ ಆಯುಕ್ತರಾಗಿ 2009ನೇ ಬ್ಯಾಚಿನ್ ಐ.ಪಿ.ಎಸ್. ಅಧಿಕಾರಿ ಡಾ.ಶರಣಪ್ಪ ಎಸ್.ಡಿ ಅವರು ಶುಕ್ರವಾರ ಪೊಲೀಸ್…

11 hours ago

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ…

11 hours ago

ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತು ಮಹತ್ವದ ಸಭೆ

ಬೆಂಗಳೂರು: ರಾಯಚೂರು ವಿಮಾನ ನಿಲ್ದಾಣ ಸ್ಥಾಪನೆ ಕುರಿತಂತೆ ಇಂದು ವಿಧಾನ ಸೌಧದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾನ್ಯ ವೈದ್ಯಕೀಯ…

11 hours ago

ರಾಜ್ಯದಲ್ಲಿ ಮಂಕಿ ಫಾಕ್ಸ್ ಆತಂಕ ಬೇಡ: ವಿಮಾನ ನಿಲ್ದಾಣ, ಬಂದರು ಸೇರಿ ಹಲವು ಕಡೆ ಬಿಗಿಕ್ರಮ

ಬೆಂಗಳೂರು: ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ…

11 hours ago

ಆಗಸ್ಟ್ 31 ರೊಳಗೆ ಪಡಿತರ ಚೀಟಿಗೆ ಇ.ಕೆ.ವೈ.ಸಿ. ಮಾಡಿಸುವಂತೆ ಡಿ.ಸಿ.ಸೂಚನೆ

ಕಲಬುರಗಿ; ಜಿಲ್ಲೆಯ ಪಡಿತರ ಚೀಟಿ ಸದಸ್ಯರ ಪೈಕಿ ಇದೂವರೆಗೆ ಇ.ಕೆ.ವೈ.ಸಿ. ಮಾಡದ 58,449 ಜನ ಇದ್ದು, ಇವರೆಲ್ಲರು ಇದೇ ಆಗಸ್ಟ್…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420