ಕೃಷಿ ವಿಶ್ವ ವಿದ್ಯಾಲಯ ಧಾರವಾಡ ಬಿಡುಗಡೆಗೊಳಿಸಿದ ಡಿ.ಎಸ್.ಬಿ-೨೧ ನೂತನ ತಳಿಯಲು ತುಕ್ಕುರೋಗ, ತಾಮ್ರರೋಗ ನಿರೋಧಕ ತಳಿಯಾಗಿದ್ದು ಕರ್ನಾಟಕ ರಾಜ್ಯ ನಿಗಮ ಬೀದರ್, ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ ಮತ್ತು ಕೃಷಿ ವಿಶ್ವವಿದ್ಯಾಲಯ ರಾಯಚೂರು ವತಿಯಿಂದ ಪ್ರಾತ್ಯಕ್ಷಿಕೆ ಮಾಡಲಾಯಿತು. ಮುಂಗಾರು ಕೊನೆಯ ಹಂತದಲ್ಲಿ ವಿಪರೀತ ಮಳೆಯಾಗಿದ್ದು, ನೆತ್ತಿಸುಡುವ ರೋಗ ಹಾಗು ಎಲೆ ಅಂಗಮಾರಿ ರೋಗದಿಂದ ಇಳುವರಿ ಕುಂಠಿತವಾಗದಂತೆ ಆಳಂದ ತಾಲ್ಲೂಕಿನ ಕಿನ್ನಿಸುಲ್ತಾನ್ ರೈತ ಶ್ರೀ. ಗಣೇಶ್ ವಿದ್ಯಾಸಾಗರ ಮುನ್ನಳ್ಳಿ ೩ ಎಕ್ರೆಯಲ್ಲಿ ಸೋಯಾಬೇನ್ ಉತ್ತಮ ಇಳುವರಿ ದೊರಕಿದೆ.
ಅಳವಡಿಸಿದ ತಂತ್ರಜ್ಞಾನಗಳು
ಸೋಯಾ, ಅವರೆ ಈ ವರ್ಷ ಉತ್ತಮ ಇಳುವರಿಗೆ ಸೂಕ್ತ ಹವಾಮಾನ ದೊರಕಿದ್ದು, ಎಕರೆಗೆ ೧೦ ಕ್ವಿಂಟಾಲ್ ಇಳುವರಿ ದೊರಕಿದೆ. ಉತ್ತಮ ತಳಿ ಆಯ್ಕೆಯಿಂದ ಹುಳ ರೋಗಗಳಿಗೆ ಕಡಿಮೆ ಸಿಂಪಡಣೆ ಮಾಡಿ ಖರ್ಚು ವೆಚ್ಚ ಕಡಿಮೆಗೊಳಿಸಬಹುದು. ಹೂ ಮತ್ತು ಮೊಗ್ಗು ಉದರದಂತೆ ಪಲ್ಸ ಮ್ಯಾಜಿಕ ಸಿಂಪರಣೆ ಮಾಡಿರುತ್ತಾರೆ ಎಂದು ಕೆ.ವಿ.ಕೆ ಯ ಮುಖ್ಯಸ್ಥರಾದ ಡಾ| ರಾಜು ತೆಗ್ಗಳ್ಳಿ ಹಾಗೂ ಸಸ್ಯರೋಗ ತಜ್ಞರಾದ ಝಹೀರ ಅಹಮ್ಮದ್ ತಿಳಿಸಿದ್ದಾರೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…