ಬಿಸಿ ಬಿಸಿ ಸುದ್ದಿ

ಸುರಪುರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಕ್ರಿಸ್ಮಸ್ ಆಚರಣೆ

ಸುರಪುರ: ನಗರದ ಮೆಥೋಡಿಸ್ಟ್ ಚರ್ಚ್‌ನಲ್ಲಿ ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಮೇಲ್ವಿಚಾರಕ ರೆವರೆಂಡ್ ಮನೋಶಾಂತ್ ಮಾತನಾಡಿ,ಯೇಶು ಕ್ರಿಸ್ತನು ಪಾಪದಿಂದ ನಮ್ಮನ್ನು ಬಿಡುಗಡೆ ಮಾಡುವುದಕ್ಕೆ ಈ ಲೋಕಕ್ಕೆ ಬಂದನು,ಯೇಸು ಕ್ರಿಸ್ತನು ಅದ್ಭುತ ಸ್ವರೂಪನು ಆಲೋಚನಾ ಕರ್ತನು ಸಮಾಧಾನದ ಪ್ರಭುವು ಆಅಗಿದ್ದನು.ಯೇಸು ಕ್ರಿಸ್ತನು ಗೋದಲಿಯಲ್ಲಿ ಜನಸಿದಾಗ ದೇವದೂತರರು ಕುರುಬರಿಗೆ ಸಂದೇಶ ನೀಡಿದರು,ಕುರಿಕಾಯುವ ಕುರುಬರು ತಮ್ಮ ಕಾಣಿಕೆಗಳೊಡನೆ ಅವರು ಹೋದರು ಯೇಸು ಕ್ರಿಸ್ತನು ಬಿಡುಗಡೆ ಸಂಕೇತವಾಗಿದ್ದಾನೆ ಎಂದರು.

ಕಾರ್ಯಕ್ರಮದ ಆರಂಭದಲ್ಲಿ ಮೇಣದ ಬತ್ತಿ ಬೆಳಗಿ ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ) ಶಂಕರ ನಾಯಕ, ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್, ಉಸ್ತಾದ ವಜಾಹತ್ ಹುಸೇನ್, ಶೋಭಾ ಮನೋಜ್, ಶಾಂತ್ ಪಾಸ್ಟರ್, ಧನರಾಜ್ ಶ್ಯಾಮುವಲ್, ಮ್ಯಾಥ್ಯೂ ಜಾನವೆಸ್ಲಿ, ಜಯಪ್ಪ, ವಸಂತ ಕುಮಾರ, ಅಮೀತ್, ದೇವಪುತ್ರ, ರಾಜಪಾಲ, ಅನಂತಕುಮಾರ, ಧರ್ಮ ಪಾಲನಾಯ್ಕ, ಮಂಗಲರಾಜ, ರಮೇಶ, ನಿರ್ಮಲಕರ್, ಮಿಸ್ ಮೇರಿ, ಸುನೀಲ, ಶಾಂತಕುಮಾರ, ಚಂದ್ರು, ಮ್ಯಾಥ್ಯೂ ಅಲೀಸ್, ಜಾನವೆಸ್ಲಿ, ಸುಜಾತಾ, ಸುರುಮಾ, ಸೋನಾಸುಕುಮಾರಿ, ಸಾಗರಿಕಾ, ಸುಮತಿ, ಯ್ಯಾನಿ, ಜಾಕ್ಲಿನ್, ಶೋಭಾರಾಣಿ ,ಸವಿತಾ, ಅನಿತಾ, ಶ್ವೇತಾ,ಡಯಾನಾ, ಸರಿತಾ ಸೇರಿದಂತೆ ಅನೇಕರಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

45 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

50 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

54 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

58 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago