ಶಹಾಬಾದ: ನಗರದಲ್ಲಿ ಸಂಭ್ರದಿಂದ ಆಚರಿಸಿದ ಕ್ರಿಸ್ಮಸ್ ಹಬ್ಬ

ಶಹಾಬಾದ: ನಗರದಲ್ಲಿ ಶುಕ್ರವಾರ ಸೆಂಟ್ರಲ್ ಮೆಥೋಡಿಸ್ಟ ಚರ್ಚನಲ್ಲಿ ಕ್ರೈಸ್ತ ಧರ್ಮಿಯರು ಬೆಳಿಗ್ಗೆ ಚರ್ಚಗೆ ಹೋಗಿ ಪ್ರಾರ್ಥನೆ ಸಲ್ಲಿಸಿ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಹಬ್ಬದ ನಿಮಿತ್ತ ಕ್ರೈಸ್ತ ಧರ್ಮಿಯರು ನಿಮಿತ್ತ ಚರ್ಚಗೆ ಸುಣ್ಣ ಬಣ್ಣ ಬಳಿದು, ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಮಾಡಿದ್ದು, ನಕ್ಷತ್ರಗಳ ಮಿಂಚು, ಬಲೂನ್ಗಳ ಚಿತ್ತಾರ, ವಿಭಿನ್ನ ವಿನ್ಯಾಸದ ಗೋದಲಿಗಳು, ಸಾಂತಾ ಕ್ಲಾಸ್ನ ಪ್ರತಿಬಿಂಬ ಸೇರಿದಂತೆ ಶುಭ ಸಂಕೇತದ ಗಂಟೆ ಹಬ್ಬದ ಸಂಭ್ರಮ ಕಣ್ಣಿಗೆ ಕಟ್ಟಿತುೆಲ್ಲೆಡೆ ಸಂಭ್ರಮ ಮನೆಮಾಡಿತು.

ಏಸು ಜನಿಸುವ ಪೂರ್ವದಲ್ಲಿ ಆಕಾಶದಲ್ಲಿ ಶುಭ ಸಂಕೇತವಾಗಿ ನಕ್ಷತ್ರವೊಂದು ಗೋಚರವಾಗಿತ್ತು ಎಂಬ ಕಾರಣದಿಂದಾಗಿ ಕ್ರೈಸ್ತ ಧರ್ಮಿಯರು ತಮ್ಮ ಮನೆಗಳ ಮುಂದೆ ನಕ್ಷತ್ರಗಳ ದೀಪ ಬೆಳಗಿಸುವುದು ಕಂಡು ಬಂದರೆ, ಚರ್ಚಗಳಲ್ಲಿ ಹಚ್ಚ ಹಸುರಿನ ಕ್ರಿಸ್ಮಸ್ ವೃಕ್ಷಗಳು ಸಾಮಾನ್ಯವಾಗಿ ಕಂಡು ಬಂದವು.

ನಗರದ ಸೆಂಟ್ರಲ್ ಮೆಥೋಡಿಸ್ಟ ಚರ್ಚನಲ್ಲಿ ಪಾಸ್ಟರ್ ರೆವರೆಂಡ್ ಎಚ್.ಎಸ್.ಸ್ಯಾಮುವೆಲ್ ಬೈಬಲ್ನ ಸಂದೇಶವನ್ನು ಹೇಳಿ, ಪ್ರಾರ್ಥನೆ ಸಲ್ಲಿಸಿದರು. ನಂತರ ಹಬ್ಬಕ್ಕೆ ಸಿದ್ಧಮಾಡಿಕೊಂಡಿದ್ದ ತರತರಹದ ಕೇಕ್ಗಳನ್ನು, ಸಿಹಿ ತಿಂಡಿಗಳನ್ನು ಬಂಧು ಬಳಗದವರೊಂದಿಗೆ ಸವಿದರು.

ಈ ಸಂದರ್ಭದಲ್ಲಿಶಾಂತರಾಜ ಬಾಗೋಡಿ, ವಿದ್ಯಾಸಾಗರ,ಜಯವಂತ, ಜಾನ್ ಸೋಮನ, ಶಂಕರ ಕಾಂಬಳೆ, ಶಿಕ್ಷಕ ಭಾಸ್ಕರ್,ವಿದ್ಯಾ ಭಗತ್, ಇಮ್ಯಾನುವೆಲ್ ಜಾನ್ಪಾಲ ಸೇರಿದಂತೆ ಅನೇಕರು ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

emedia line

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

53 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

10 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420