ಆಳಂದ: ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅರೆ ಸರ್ಕಾರಿ ವಿಕಲಚೇತನ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳನ್ನು ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಕುಮಸಿ ಸಮ್ಮುಖದಲ್ಲಿ ಶನಿವಾರ ನೇಮಕ ಮಾಡಲಾಯಿತು.
ಪಟ್ಟಣದ ಗುರು ಭವನದಲ್ಲಿ ಜರುಗಿದ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಶಿವಾನಂದ ಅಂಬರೆ, ಅಧ್ಯಕ್ಷರಾಗಿ ಶಿವರಾಜ ಕಲಶೆಟ್ಟಿ, ಉಪಾಧ್ಯಕ್ಷರಾಗಿ ರೇಖಾ ಗಂಜಿ, ಕಾರ್ಯದರ್ಶಿಯಾಗಿ, ರಾಜಶೇಖರ ಪಾಟೀಲ, ಖಜಾಂಚಿಯಾಗಿ ಅಪ್ಪಾರಾವ ಪಾಟೀಲ, ಸಂಘಟನಾ ಕಾರ್ಯದರ್ಶಿಗಳಾಗಿ ನಿರಂಜಯ್ಯ, ಮಲ್ಲಿನಾಥ ವಚ್ಚೆ, ಸಹ ಕಾರ್ಯದರ್ಶಿಗಳಾಗಿ, ಮಲ್ಲಿಕಾರ್ಜುನ ನಿಂಗದಳ್ಳಿ, ವೀರಸಂಗಯ್ಯ, ತಾಂತ್ರಿಕ ಸಲಹೆಗಾರರಾಗಿ ಮಲ್ಲಿಕಾರ್ಜುನ, ಪ್ರಚಾರ ಸಮಿತಿ ಅಧ್ಯಕ್ಷರಾಗಿ ರತ್ನಕುಮಾರ ಮಾಂಜ್ರೆ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಕುಮಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…