ಕಲಬುರಗಿ: ನಾಳೆ 28 ರಂದು ನಗರದ ಕನ್ನಡ ಭವನ ದಲ್ಲಿ ಕರ್ನಾಟಕ ರಕ್ಷಣ ವೇದಿಕೆ ( ಪ್ರವೀಣ ಶೆಟ್ಟಿ ಬಣ) ವತಿಯಿಂದಾ 15 ನೇ ಕಲ್ಲಾಣ ಕಲಬುರಗಿ ಉತ್ಸವ ಬೆಳ್ಳಿಗೆ 11.45 ಘಂಟೆಗೆ ಸರಳವಾಗಿ ಜರುಗಲಿದೆ ಎಂದು ಜಿಲ್ಲಾ ಕಾನೂನು ಘಟಕದ ಅಧ್ಯಕ್ಷರಾದ ಸಂಪತ್ ಜೆ ಹಿರೇಮಠ ತಿಳಿಸಿದ್ದಾರೆ .

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಳಿನ ಸಮಾರಂಭವನ್ನು ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಅಧ್ಯಕ್ಷರಾದ ದತ್ತಾತ್ರೆಯ ಪಾಟೀಲ ರೇವೂರ ಅವರು ಉದ್ಗಾಟಿಸಲ್ಲಿದ್ದು, ವಿಧಾನ ಪರಿಷತ ಸದಸ್ಯರಾದ ಸಶೀಲ.ಜಿ.ನಮೋಶಿ ಜ್ಯೋತಿ ಬೆಳಗಿಸಲ್ಲಿದ್ದಾರೆ. ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವ ಚಿತ್ರಕ್ಕೆ ಶಾಸಕರಾದ ಬಸವರಾಜ ಮತ್ತಿಮೂಡ ಹಾಗೂ ಕನಿಜಾ ಫಾತೀಮಾ ಮಾಲಾರ್ಪಣೆ ಮಾಡಲ್ಲಿದ್ದಾರೆ. ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮ ಅಧ್ಯಕ್ಷರಾದ ಚಂದು ಪಾಟೀಲ ಅಧ್ಯಕ್ಷತೆ ವಹಿಸಲ್ಲಿದ್ದಾರೆ.

ಕಲಬುರಗಿ ರಂಗಾಯಣ ನಿರ್ದೇಶಕರಾದ ಪ್ರಭಾಕರ  ಜೋಶಿ, ಜಾನಪದ ಅಕಾಡಮಿ ಸದಸ್ಯರಾದ ಡಾ. ರಾಜೇಂದ್ರ ಎರನಾಳೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು ಡಾ. ಶರಣು .ಬಿ.ಗದ್ದುಗೆ ನೇತೃತ್ವವ ವಹಿಸಿ ಪ್ರಾಸ್ತಾವಿಕ ಮಾತನಾಡಲ್ಲಿದ್ದಾರೆ.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಪದಕ ಪಡೆದ ಗಣ್ಯರಾದ, ಎ.ಸಿ.ಪಿ. ಜೆ ಹೆಚ್ ಇನ್ಮಾಮದಾರ , ಎಸಿಪಿ ಶರಣಪ್ಪ, ಮಹಾಗಂವ ಪೊಲೀಸ್ ಠಾಣೆಯ ಪಿಎಸ್.ಐ ಹೂಸೇನ ಪಾಶಾ, ಸಂಚಾರಿ ಪಿಎಸ್.ಐ  ಭಾರತಿ ಎಮ್ ಧನಿ, ಮುಖ್ಯ ಪೇದೆ ಹೂಸೇನ ಬಾಷಾ, ಕೇಷವ ಬಿರಾದಾರಾ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ  ಗಣ್ಯರಿಗೆ ಸನ್ಮಾನಿಸಲಾಗುವುದೆಂದು ಅವರು ತಿಳಿಸಿದ್ದಾರೆ.

ವಿಜಯ ಕುಮಾರ ಕೆ ಹಿರೇಮಠ, ಕಾಂಗ್ರೆಸ ಯುವ ಮುಂಖಡ ಶರಣ ಕುಮಾರ ಪಾಟೀಲ , ಆಲೂರಿ ವೆಂಟಕ, ನ್ಯಾಯವಾದಿ ನಿತೀಶ ಪಡಿಯಾಳ, ರವಿ ವೈ ಕಾಂಬಳೆ , ಗಿರೀಶ ಎನ ದೊಡ್ಡಮನಿ, ಉಪನ್ಯಾಸಕರಾದ ಡಾ.ಪ್ರವೀಣ ಕುಮಾರ ಮುಲಗೆ , ಚಂದ್ರಶೇಖರ ರಾಠೋಡ ಪರಿಸರ ಪ್ರೇಮಿ, ಸುರೇಷ ಸಾಗರ, ಸುರೇಖ ಜಗನಾಥ, ಶಾ ಬಂದರವಾಡ , ಸೇಂವತಾ ಪ್ರೇಮ ಸಿಂಗಾ ಚವಾಣ್ಣ  ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

4 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420