ಬಿಸಿ ಬಿಸಿ ಸುದ್ದಿ

ಕೊಪ್ಪಳ: ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ

ಕೊಪ್ಪಳ: 7ನೇ ತಂಡದ ಮಹಿಳಾ ಪೊಲಿಸ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಿತು.

ಈ ಕರ್ಯಾಕ್ರಮಕ್ಕೆ ಮುಖ್ಯ ಅತಿಥಿ .ಎಂ. ನಂಜುಂಡಸ್ವಾಮಿ. ಐ.ಪಿ.ಎಸ್. ಪೊಲೀಸ್ ಮಹಾನಿರೀಕ್ಷಕರು, ಬಳ್ಳಾರಿ ವಲಯ,  ಇವರು ಆಗಮಿಸಿ ಪ್ರಶಿಕ್ಷಣಾರ್ಥಿಗಳಿಗೆ ಹಿತವಚನವನ್ನು ನೀಡಿ ಬಹಮಾನವನ್ನು ವಿತರಿಸಿದರು, ಈ ಕಾರ್ಯಕ್ರಮದಲ್ಲಿ ರೇಣುಕಾ ಕೆ.ಸುಕುಮಾರ, ಐ.ಪಿ.ಎಸ್. ಜಿಲ್ಲಾ ಪೊಲೀಸ್ ಅಧೀಕ್ಷಕರು ಕೊಪ್ಪಳ ಎಸ್.ಎಸ್. ಹುಲ್ಲುರು ಉಪಅಧೀಕ್ಷಕರು ಕೊಪ್ಪಳ ವಿಭಾಗ, ಚಂದ್ರಶೇಖರ್ ಬಿ.ಪಿ. ಉಪ-ಅಧೀಕ್ಷಕರು ಗಂಗಾವತಿ ವಿಭಾಗ ರವರು ಮತ್ತು ಜಿಲ್ಲೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಯವರು ಸಾರ್ವಜನಿಕರು ಮತ್ತು ಪಾಲಕರು ಹಾಜರಿದ್ದರು.

emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

1 min ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420