ಸುರಪುರ: ತಾಲೂಕಿನ ನೂತನ ಗ್ರಾಮ ಪಂಚಾಯತಿಯಾದ ಬಾದ್ಯಾಪುರ ಗ್ರಾಮ ಪಂಚಾಯತಿಯ ನೂತನ ಬೆಜೆಪಿ ಬೆಂಬಲಿತ ಸದಸ್ಯರಿಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಸನ್ಮಾನಿಸಿದರು.
ನೂತನ ಸದಸ್ಯರಾದ ರವಿ ನಾಯಕ ಭೈರಿಮಡ್ಡಿ ಬಲಭೀಮ ಬಾದ್ಯಾಪುರ ಹೊನ್ನಮ್ಮ ಗೋಸಿ ಗುರಪ್ಪ ಹೆಮ್ಮಡಗಿ ಶವಮಗ್ಗೆಮ್ಮ ಚನ್ನೂರ ಪಾರ್ವತೆಮ್ಮ ಬ್ಯಾಳಿ ಹಾಗು ಲಿಂಗಣ್ಣ ನಾಗನಟಿಗಿ ಇವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಜಿ.ಪಂ ಮಾಜಿ ಅಧ್ಯಕ್ಷ ರಾಜಾ ಹನಮಪ್ಪ ನಾಯಕ (ತಾತಾ)ಕರವೇ ರಾಜ್ಯ ಪ್ರಧಾನ ಸಂಚಾಲಕ ಬಸವರಾಜ ಪಡಕೋಟೆ ಬಲಭೀಮ ನಾಯಕ ಬೈರಿಮಡ್ಡಿ ಹೆಚ್.ಸಿ.ಪಾಟೀಲ್ ಬಿ.ಎಮ್.ಹಳ್ಳಿಕೋಟಿ,ಕಿಟ್ಟಪ್ಪ ಸಾಹುಕಾರ ತಾ.ಪಂ.ಸದಸ್ಯ ದೊಡ್ಡಕೊತಲೆಪ್ಪ ಹಾವಿನ್ ಶರಣು ನಾಯಕ ಬೈರಿಮಡ್ಡಿ ವೆಂಕಟೇಶ ನಾಯಕ ಬೈರಿಮಡ್ಡಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…