ಪತ್ರಕರ್ತ, ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ “ಕಮ್ಮಟ” ಕಾರ್ಯಕ್ರಮ

0
69

ಕಲಬುರಗಿ:. ಜ.5 ಮತ್ತು 6ರಂದು ರಂಗಾಯಣದಲ್ಲಿ ಮಾಧ್ಯಮ ಮಿತ್ರರು ಹಾಗೂ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗಾಗಿ ಎರಡು ದಿನಗಳ ನಾಟಕ ವಿಮರ್ಶೆ ಕಮ್ಮಟ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಭವಾನಿಸಿಂಗ್ ಠಾಕೂರ್ ತಿಳಿಸಿದ್ದಾರೆ.

ಈ ಕಮ್ಮಟದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಎರಡು ದಿನಗಳಲ್ಲಿ ಊಟ ತಿಂಡಿ ಹಾಗೂ ವಿಮರ್ಶಾ ಪಠ್ಯಗಳನ್ನು ನೀಡಲಾಗುವುದು. ಪತ್ರಕರ್ತರ ಸಂಘದ ಸದಸ್ಯರು ಕಮ್ಮಟದಲ್ಲಿ ಭಾಗವಹಿಸಿ ಶಿಬಿರದ ಲಾಭ ಪಡೆಯಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ದೇವೇಂದ್ರ ಆವಂಟಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here