ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಎಸ್.ಸಿ.ಮೂರ್ಚ ಅಧ್ಯಕ್ಷ ಲಾಲಸಿಂಗ್ ಆರ್ಯಗೆ ಸನ್ಮಾನ ಮೂಲಕ emedialine - January 7, 2021 0 45 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಬಿಜೆಪಿ ರಾಷ್ಟ್ರೀಯ ಎಸ್.ಸಿ.ಮೂರ್ಚ ಅಧ್ಯಕ್ಷ ಲಾಲಸಿಂಗ್ ಆರ್ಯ ಅವರನ್ನು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹಾಗೂ ಕಲಬುರಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಶ್ರೀಕಾಂತ ಕಾಂಬಳೆ ಡೊಂಗರಗಾಂವ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿದರು.