ಕಲಬುರಗಿ: ಕಥೆಗಾರ, ಲೇಖಕ ಪ್ರೊ. ಎಚ್.ಟಿ. ಪೋತೆ ಅವರು ರಚಿಸಿದ ಬಯಲೆಂಬೋ ಬಯಲು (ಬಯೋಪಿಕ್ ಕಾದಂಬರಿ), ಕಾಲದ ಕೆಂಡಗಳ ನಡುವೆ ( ಕಥಾ ಸಂಕಲನ), ಗಾಂಧಿ ಪ್ರತಿಮೆ (ಪ್ರಬಂಧ ಸಂಕಲನ) ಈ ಮೂರು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಜ. 11 ರಂದು ನಡೆಯಲಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಹರಿಹರ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.45ಕ್ಕೆ ಜರುಗಲಿರುವ ಸಮಾರಂಭದಲ್ಲಿ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಗುಲ್ಬರ್ಗ ವಿವಿ ಕುಲಪತಿ ಪ್ರೊ. ಚಂದ್ರಕಾಂತ ಯಾತನೂರ ಅಧ್ಯಕ್ಷತೆ ವಹಿಸಲಿದ್ದಾರೆ.
ಬಯಲೆಂಬೋ ಬಯಲು ಕೃತಿ ಕುರಿತು ಗದಗನ ಸಿದ್ದು ಯಾಪಲಪರ್ವಿ, ಗಾಂಧಿ ಪ್ರತಿಮೆ, ಕಾಲದ ಕೆಂಡಗಳ ನಡುವೆ, ಗಾಂಧಿ ಪ್ರತಿಮೆ ಕುರಿತು ಸಿಯುಕೆ ಕನ್ನಡ ಪ್ರಾಧ್ಯಾಪಕ ಡಾ. ವಿಕ್ರಮ ವಿಸಾಜಿ ಮಾತನಾಡಲಿದ್ದಾರೆ.
ಡಾ. ಎಚ್.ಟಿ. ಪೋತೆ ಉಪಸ್ಥಿತರಿರಲಿದ್ದು, ಡಾ. ಶ್ರೀಶೈಲ ನಾಗರಾಳ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಲಿದ್ದಾರೆ.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…