ಬಸವೇಶ್ವರ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

0
36

ಕಲಬುರಗಿ: ನಗರದ ಎಂ.ಜಿ. ರಸ್ತೆಯಲ್ಲಿ ಇರುವ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ೧೫೮ನೇ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೋಮಶೇಖರ ವಿ. ಮಠಪತಿ ಅವರು ಸ್ವಾಮಿ ವಿವೇಕಾನಂದ ರವರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ  ಜ್ಯೋತಿ ಸಜ್ಜನ್, ರಾಜೇಶ್ವರಿ, ಅಣವೀರ ಟೆಂಗಳಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here