ಕಲಬುರಗಿ: ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು 2021ರ ಜನವರಿ ತಿಂಗಳಲ್ಲಿ ಕಲಬುರಗಿ ಜಿಲ್ಲೆಯ ಕೆಳಕಂಡ ತಾಲೂಕುಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಿದ್ದಾರೆ ಎಂದು ಕಲಬುರಗಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಆರಕ್ಷಕ ಉಪಾಧೀಕ್ಷಕರಾದ ವಿರೇಶ ಅವರು ತಿಳಿಸಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ಮಹ್ಮದ ಇಸ್ಮಾಯಿಲ್ (ಮೊಬೈಲ್ ಸಂಖ್ಯೆ 9480806309) ಜನವರಿ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿತ್ತಾಪುರ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಶಹಾಬಾದ ಪ್ರವಾಸಿ ಮಂದಿರ ಹಾಗೂ ಜನವರಿ 18 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅಫಜಲಪುರ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ (ಮೊಬೈಲ್ ಸಂಖ್ಯೆ 9480806310) ಅವರು ಜನವರಿ 15 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜೇವರ್ಗಿ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5.30 ಗಂಟೆಯವರೆಗೆ ಯಡ್ರಾಮಿ ಪ್ರವಾಸಿ ಮಂದಿರ, ಜನವರಿ 16ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಚಿಂಚೋಳಿ ಪ್ರವಾಸಿ ಮಂದಿರ, ಅಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಕಾಳಗಿ ಪ್ರವಾಸಿ ಮಂದಿರ ಹಾಗೂ ಜನವರಿ 19 ರಂದು ಬೆಳಿಗ್ಗೆ 11 ರಂದು ಸಂಜೆ 4 ಗಂಟೆಯವರೆಗೆ ಕಮಲಾಪುರ ಪಂಚಾಯತ್ ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಪೊಲೀಸ್ ಠಾಣೆಯ ಡಿ.ಎಸ್.ಪಿ.ಯವರಾದ ವಿರೇಶ (ಮೊಬೈಲ್ ಸಂಖ್ಯೆ 9480806240) ಅವರು ಜನವರಿ 16 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯರೆಗೆ ಸೇಡಂ ಪ್ರವಾಸಿ ಮಂದಿರ ಹಾಗೂ ಜನವರಿ 18 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಆಳಂದ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…