ಕೋಲಾರ: ಜಿಲ್ಲೆ ಮತ್ತು ತಾಲೂಕಿನ ಬೆಳಮಾರನಹಳ್ಳಿ ಉಪ ಕೇಂದ್ರ ವ್ಯಾಪ್ತಿಯ ವಿಶ್ವನಾಥಪುರದಲ್ಲಿ ನರಸಾಪುರ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮವನ್ನು ಗ್ರಾಮ ಪಂಚಾಯ್ತಿಯ ಸದಸ್ಯರಾದ ರೇಣುಕಾ ರಾಜಪ್ಪ ರವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಪಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ ಗೀತಾ ರವರು ಎದೆ ಹಾಲಿನ ಮಹತ್ವ. ಚುಚ್ಚು ಮದ್ದಿನ ಕಾರ್ಯಕ್ರಮ. ಪೌಷ್ಟಿಕ ಸಮತೋಲನ ಆಹಾರ ಕುಟುಂಬ ಕಲ್ಯಾಣ ಯೋಜನೆಯ ವಿಧಾನಗಳು ಹಾಗೂ ಎ ಬಿ ಎ ಆರ್ ಕೆ ಈ ಸಂಜೀವಿನಿ ಒಪಿಡಿ ಮತ್ತು ಕುಷ್ಟರೋಗ ಮಸಾಚಾರಣೆ ಕುರಿತು ಆರೋಗ್ಯ ಶಿಕ್ಷಣ ನೀಡಿದರು. ಹಾಗೂ ಆರು ತಿಂಗಳು ತುಂಬಿದ ಮಕ್ಕಳಿಗೆ ಬಹುಮಾನಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಪಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ ಗೀತಾ. ಗ್ರಾಮ ಪಂಚಾಯ್ತಿಯ ಸದಸ್ಯರಾದ ರೇಣುಕಾ ರಾಜಪ್ಪ. ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಾದ ಅಂಬಿಕಾ. ಆಶಾ ಕಾರ್ಯಕರ್ತೆಯರು. ಹಾಗೂ ಅಂಗನವಾಡಿ ಕಾರ್ಯ ಕರ್ತೆಯರು. ಹಾಜರಿದ್ದರು.
ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…
ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…
ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…
ಕಲಬುರಗಿ: ನಗರದ ವಾರ್ಡ್ ನಂಬರ್ 55ರಲ್ಲಿ ಬರುವ ಸಾಯಿರಾಂ ಕಾಲೋನಿ ಉದ್ಯಾನವನದಲ್ಲಿ ಅದಮ್ಯ ಚೇತನ ವತಿಯಿಂದ ಆಯೋಜಿಸಿದ್ದ "ಸಸ್ಯಾಗ್ರಹ"-ಸಸಿ ನೆಡುವ…
ಕಲಬುರಗಿ: ನಗರದ ಬ್ರಹ್ಮಪುರ ಪೆÇಲೀಸ ಠಾಣೆಗೆ ಅಧಿಕಾರ ವಹಿಸಿಕೋಂಡ ಪಿಎಸ್ಐ ಯಶೋಧ ಕಟಕೆ ಅವರುನ್ನು ಶ್ರೀ ಶರಣ ಡೋಹರ ಕಕ್ಕಯ್ಯ…
ಕಲಬುರಗಿ: ಬಸವೇಶ್ವರ ಆಸ್ಪತ್ರೆಯ ಪಕ್ಕದಲ್ಲಿರುವ ಸ್ವಾಭಿಮಾನ್ ಸ್ವದೇಶಿ ಮಾರ್ಟ್ನಲ್ಲಿ ಅದಮ್ಯ ಚೇತನ ವತಿಯಿಂದ ಅನಂತ ಪ್ಲೇಟ್ ಬ್ಯಾಂಕ್ನ್ನು ಮೇಯರ್ ವಿಶಾಲ…