ಕಲಬುರಗಿ: ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆ ಇರುವ ವಿದ್ಯಾನಗರ ಕಾಲೊನಿಯ ವೇಲಫೇರ ಸೊಸೈಟಿ ವತಿಯಿಂದ ಸಂಕ್ರಾಂತಿ ದಿನದಂದು ಶ್ರೀ ಶೀವಯೋಗಿ ಸಿದ್ದ ರಾಮೇಶ್ವರರ ಜಯಂತಿ ನಿಮಿತ್ತ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತ್ತು.
ಸೊಸೈಟಿ ಮಾಜಿ ಅಧ್ಯಕ್ಷ ಬಸವರಾಜ ಪುಣ್ಯಶಟ್ಟಿ ಮಾಲಾರ್ಪಣೆ ಮಾಡಿ ಪೂಜೆಸಲ್ಲಿಸಿದರು. ಕಾರ್ಯದರ್ಶಿ ಶಿವರಾಜ ಅಂಡಗಿ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಬಸವಂತರಾವ ಜಾಬಶಟ್ಟಿ, ಸುಭಾಷ್ ಮಂಠಾಳೆ, ವಿಶ್ವನಾಥ ರಟಕಲ್, ಮಲ್ಲಿಕಾರ್ಜುನ ನಾಗಶಟ್ಟಿ, ಶಿವಪುತ್ರಪ್ಪ ದಂಡೇೂತಿ, ಶಾಂತಯ್ಯ ಬೀದಿಮನಿ ಮಡಿವಾಳಪ್ಪ ಸಜ್ಜನ,ಜಗದೇವಪ್ಪ ಜಾಬಶಟ್ಟಿ ಶರಣಯ್ಯ ಮಠಪತಿ , ವಿದ್ಯಾನಗರ , ಪ್ರಗತಿ ಕಾಲೇೂನಿಯ ಹಾಗೂ ಬಡೇಪೂರ ಕಾಲೇೂನಿಯ ಸದಸ್ಯರು ಶ್ರೀ ಮಲ್ಲಿಕಾರ್ಜುನ ದೇವಾಲಯ ಸೇರಿ ಸಾಮೂಹಿಕ ವಾಗಿ ಒಬ್ಬರಿಗೊಬ್ಬರು ಎಳ್ಳು ಬೆಲ್ಲಾ ಕೊಟ್ಟು ಸಂತತ ಹಂಚಿಕೊಂಡರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…