ಕಲಬುರಗಿ; ಕೊರೊನಾ ಮಹಾಮಾರಿಗೆ ದೇಶದ ಮೊದಲ ಬಲಿ ಪಡೆದ ಕಲಬುರಗಿಗೆ ಅಂದೂ ಭಾರಿ ಆತಂಕ ಸೃಷ್ಠಿಸಿತ್ತು. ಕಳೆದ 10 ತಿಂಗಳಿಂದ ಮಹಾಮಾರಿಗೆ ಬಂದೆ ಕಲಬುರಗಿ ಜಿಲ್ಲೆಯ ನಿವಾಸಿಗಳಿಗೆ ಕೊನೆಗೆ ಕೊರೊನಾ ಮಹಾಮಾರಿಯ ಸಂಜೀವಿನಿ ಎಂದೇ ಹೇಳಲಾಗುವ ಕೊವ್ಯಾಕ್ಸಿನ್ ಬಂದು ತಲುಪಿದೆ.
ಆರೋಗ್ಯ ಇಲಾಖೆಯ ಸಂಬಂಧಿಗಳು ಇಂದು ವ್ಯಾಕ್ಸಿನ್ ಬ್ಯಾಕ್ಸ್ ಗಳು ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಸಮುಖದಲ್ಲಿ ಸಿಬ್ಬಂದಿಗಳು ಸುರಕ್ಷಿತವಾಗಿ ಇಳಿಸಿಕೊಂಡು ಕಚೇರಿಗೆ ಸಾಗಿಸುತ್ತಿರುವ ಚಿತ್ರ.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…