ಸುರಪುರ: ತಾಲೂಕಿನ ಬೈರಿಮಡ್ಡಿ ಗ್ರಾಮದಲ್ಲಿ ಮೂಕನಾಯಕ ಸಾಂಸ್ಕೃತಿಕ ಕಲಾ ನಾಟ್ಯ ಸಂಘ ಹಾಘು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವದ ಅಂಗವಾಗಿ ಶೀಲ ತುಂಬಿದ ಹೆಣ್ಣು ಎಂಬ ಸಾಮಾಜಿಕ ನಾಟಕವನ್ನು ಪ್ರದರ್ಶಿಸಲಾಯಿತು.
ನಾಟಕ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿಯ ಮಾಜಿ ಅಧ್ಯಕ್ಷರಾದ ರಾಜಾ ಹನಮಪ್ಪ ನಾಯಕ (ತಾತಾ) ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಟಿ ಪ್ರೇಮಾ ಭಾಗವಹಿಸಿದ್ದರು,ಅಲ್ಲದೆ ಯಜಮಾನ ಸಿನೆಮಾದ ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ಮುಖಂಡ ಶಂಕರ ನಾಯಕ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಲಭೀಮ ನಾಯಕ ಬೈರಿಮರಡಿ ದೊಡ್ಡ ದೇಸಾಯಿ ದೇವರಗೋನಾಲ ಶ್ರೀನಿವಾಸ ನಾಯಕ ದರಬಾರಿ ಶರಣು ನಾಯಕ ಬೈರಿಮರಡಿ ರಾಮಪ್ಪ ನಾಯಕ (ಜೆಜಿ) ನಾಗಪ್ಪ ಕನ್ನೆಳ್ಳಿ ದೇವರಗೋನಾಲ ವೆಂಕಟೇಶ ಬೇಟೆಗಾರ ಮಂಜುನಾಥ ನಾಯಕ ಬೈರಿಮರಡಿ ಗ್ರಾಮ ಪಂಚಾಯತಿ ಸದಸ್ಯರಾದ ರವಿ ನಾಯಕ ಬೈರಿಮರಡಿ ದೇವರಾಜ ಮಕಾಶಿ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ಹಣಮಗೌಡ ಹಾಗು ನಾಟಕ ಕರ್ತೃ ಮಲ್ಲೇಶಿ ಕೋನಾಳ ಮೂರ್ತಿ ಬೊಮ್ಮನಹಳ್ಳಿ ಮೌನೇಶ ದಳಪತಿ ಶಖಾಪುರ ಹಾಗು ಭೀಮಶಂಕರ ಹಲಕರ್ಟಿ ವೇದಿಕೆಯಲ್ಲಿದ್ದರು.ವೆಂಕಟೇಶ ನಾಯಕ ಬೈರಿಮರಡಿ ನಿರೂಪಿಸಿದರು,ನಿಂಗಪ್ಪ ನಾಯಕ ವಂದಿಸಿದರು.
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…
ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…