ಕೃಷಿ ಕಾಯ್ದೆ ವಿರುದ್ಧ ಜೀಪ್ ಜಾಥಾ ನಾಳೆ

0
45

ಕಲಬುರಗಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸರಕಾರದ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾವನ್ನು ಬೆಂಬಲಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ (ಆರ್‌ಕೆಎಸ್) ವತಿಯಿಂದ ಜ.17 ರಂದು ವಾಡಿ ಹಾಗೂ ನಾಲವಾರ ವಯಲಗಳ ಹಳ್ಳಿಗಳಲ್ಲಿ ಜೀಪ್ ಜಾಥಾ ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ ೧೦:೦೦ ಗಂಟೆಗೆ ವಾಡಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಆರ್‌ಕೆಎಸ್ ರಾಜ್ಯ ಕಾರ್ಯದರ್ಶಿ ಎಚ್.ವಿ.ದಿವಾಕರ ಅವರು ಜಾಥಾ ಉದ್ಘಾಟಿಸುವರು ಎಂದು ರೈತ ಸಂಘಟನೆ ಆರ್‌ಕೆಸ್ ಚಿತ್ತಾಪುರ ತಾಲೂಕು ಉಪಾಧ್ಯಕ್ಷ ಗುಂಡಣ್ಣ ಎಂ.ಕೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here