ಸುರಪುರ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಬಸವರಾಜ ಜಮದ್ರಖಾನಿಗೆ ಪ್ರತಿಷ್ಠಾನದ ಸನ್ಮಾನ

ಸುರಪುರ: ಇಲ್ಲಿಯ ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಸವರಾಜ ಜಮದ್ರಖಾನಿ ಅವರನ್ನು ಸಗರನಾಡು ಸೇವಾ ಪ್ರತಿಷ್ಠಾನವತಿಯಿಂದ ಸುರಪುರದ ಅವರ ನಿವಾಸದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ, ಸುರಪುರ ಕನ್ನಡ ಸಾಹಿತ್ಯ ಸಂಘಕ್ಕೆ ಸೂಕ್ತವಾದ ವ್ಯಕ್ತಿಯನ್ನು ಆಯ್ಕೆಮಾಡಿ ತಮಗೆ ಜವಬ್ದಾರಿವಹಿಸಿದ್ದು ನಮಗೆ ಸಂತಸವಾಗಿದೆ, ಪ್ರತಿವರ್ಷ ನಾಡಹಬ್ಬ ದಸರಾ ಮಹೋತ್ಸವ ಅನೇಕ ಸಾಹಿತಿಕ ಕಾರ್ಯಕ್ರಮಗಳು ಹಾಗೂ ಅನೇಕ ಪುಸ್ತಕಗಳ ಪ್ರಕಟಣೆ ಈ ಹಿಂದೆ ಸುರಪುರದ ಕನ್ನಡ ಸಾಹಿತ್ಯ ಸಂಘ ಅಧ್ಯಕ್ಷರಾಗಿದ್ದ ರಾಜಾ ಮದನಗೋಪಾಲ ನಾಯಕರ ನೇತೃತ್ವದಲ್ಲಿ ನಡೆಸಿಕೊಂಡು ಬಂದಿದೆ, ತಾವು ಕೂಡ ಸಂಘದ ಆರಂಭದಿಂದ ಕಾರ್ಯದರ್ಶಿಗಳಾಗಿ ಕನ್ನಡ ಸೇವೆ ಮಾಡುತ್ತಾ ಬಂದಿದ್ದು ಇಗಾಗಲೇ ಈ ಹಿಂದೆ ಸುರಪುರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ತಾವು ಅನುಪಮವಾದ ಸೇವೆ ಸಲ್ಲಿಸಿದ್ದಿರಿ ಪ್ರಸ್ತುತ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾಗಿ ನೇಮಕಗೊಂಡಿರುವುದು ನಮಗೆ ಹೆಚ್ಚಿನ ಸಂತಸತಂದಿದೆ ಎಂದು ಹೇಳಿದರು.

ಸನ್ಮಾನ ಸ್ವಿಕರಿಸಿ ಮಾತನಾಡಿದ ಬಸವರಾಜ ಜಮದ್ರಖಾನಿರವರು ನಿಮ್ಮೆಲ್ಲರ ಸಹಕಾರದಿಂದ ಸಾಹಿತಿಕ ಸೇವೆ ಮಾಡೊಣ ಎಂದು ಹೇಳಿದರು. ಈ ಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ವೇದಿಕೆಯ ವಿಭಾಗಿಯ ಅಧ್ಯಕ್ಷ ಶಿವರಾಜ ಕಲಿಕೇರಿ, ಪ್ರಮುಖರಾದ ರಾಮು ಸೂಗುರು, ಮುದಕಪ್ಪ ಚಂದ್ಲಾಪುರ, ಬಾಪುಗೌಡ ಹೆಗ್ಗಣದೊಡ್ಡಿ, ಪರಶುರಾಮ ಕಟ್ಟಿಮನಿ ಸೇರಿದಂತೆ ಇತರರಿದ್ದರು.

emedialine

Recent Posts

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

9 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

10 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

11 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

11 hours ago

ಉಚಿತ ಆರೋಗ್ಯ ತಪಾಸಣೆ| ರಾಜಾ ಕೃಷ್ಣಪ್ಪ ನಾಯಕ ಚಾಲನೆ

ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…

11 hours ago

ಲೋಕಾಯುಕ್ತ ಪೊಲೀಸ್ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420