ಶಹಾಪುರ:ಹೈದರಾಬಾದ್ ಕರ್ನಾಟಕ 371(j) ಮೀಸಲಾತಿ ಕಲ್ಪಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್ ಅವರಿಗೆ ಡಾ: ಶರಣು ಗದ್ದುಗೆ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸರಕಾರದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಕರೆದಿರುವ ೮೦೦ ಎಂಜಿನಿಯರ್ ಹುದ್ದೆಗಳಲ್ಲಿ ಹೈದ್ರಾಬಾದ್ ಕರ್ನಾಟಕಕ್ಕೆ ಮೀಸಲಾತಿ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಯಾದಗಿರಿಯ ಸುಭಾಸ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಇವರಿಗೂ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದಿಂದ ಯಾವುದೇ ಹುದ್ದೆಗಳು ಕರೆದರೂ ಕೂಡ ಹೈದರಾಬಾದ್ ಕರ್ನಾಟಕಕ್ಕೆ ಮೀಸಲಾತಿ ಕಲ್ಪಿಸಬೇಕೆಂದು ಕೇಂದ್ರ ಸರಕಾರದ ಆದೇಶ ಇದ್ದರೂ ಕೂಡ ನಿಯಮಗಳನ್ನು ಗಾಳಿಗೆ ತೂರಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಇದರಿಂದ ನಮ್ಮ ಭಾಗದ ಇಂಜಿನಿಯರ್ ಪದವೀಧರ ವಿದ್ಯಾರ್ಥಿಗಳಿಗೆ ತುಂಬಾ ಅನ್ಯಾಯವಸಗುತ್ತದೆ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ರೈತ ಪರ ಸಂಘಟನೆಗಳ ಮುಖಂಡರಾದ ಮಲ್ಲಿಕಾರ್ಜುನ ಸತ್ಯಂಪೇಟೆ ನೀಲಮ್ಮ ಪಾಟೀಲ್ ಹಾಗೂ ಇತರರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…