ಶಹಾಬಾದ: ಚಿಂಚೋಳಿ ಪುರಸಭೆಯ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ಪುರಸಭೆಯ ಸದಸ್ಯರು ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಹಲ್ಲೆ ನಡೆಸಿರುವುದನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಭಂಡಾರಿ ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.
ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ಮೇಲೆ ಪುರಸಭೆಯ ಸದಸ್ಯ ಆನಂದ ಟೈಗರ್ ಹಾಗೂ ಇನ್ನೊಬ್ಬ ಸದಸ್ಯ ಬೋಗಸ್ ಬಿಲ್ ಮಾಡಿಕೊಡುವಂತೆ ಹಲ್ಲೆ ಮಾಡಿರುವುದನ್ನು ನಮ್ಮ ಸಂಘ ಉಗ್ರವಾಗಿ ಖಂಡಿಸುತ್ತದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಇವರನ್ನು ಬಂಧಿಸಿ ಸರಿಯಾದ ಕಠಿಣ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮುತ್ತಣ್ಣ ಭಂಡಾರಿ, ಕಾನೂನು ಸಲಹೆಗಾರ ಯಾಖೂಬ ಅಲಿ, ಪ್ರಧಾನ ಕಾರ್ಯದರ್ಶಿ ಗುರಲಿಂಗಪ್ಪ ಸುಲೆಕರ್ ಆಗ್ರಹಿಸಿದ್ದಾರೆ.
ಕಲಬುರಗಿ : ಸರಕಾರಿ ಮಹಾವಿದ್ಯಾಯ ಸ್ವಾಯತ್ತದಲ್ಲಿ ರಾಷ್ಟ್ರಿಯ ಸೇವಾ ಯೋಜನೆ (ಎನ್ಎಸ್ಎಸ್) ೨೦೨೩-೨೪ನೇ ಸಾಲೀನ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ…
ಬೆಂಗಳೂರು :ಕಾಂಗ್ರೆಸ್ಸಿಗರೇ, ರಾಜ್ಯದ ಜನತೆ ನಿಮ್ಮ ಬಳಿ ಯಾವ ಭಾಗ್ಯವನ್ನು ಬೇಡಿರಲಿಲ್ಲ ನೀವು ಯಾವ ಭಾಗ್ಯವನ್ನೂ ಕೊಡದಿದ್ದರೂ ಪರವಾಗಿಲ್ಲ, ಬೆಲೆ…
ಕಲಬುರಗಿ: ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಹಿರಿಯ ಪರಿಣಿತ ತಜ್ಞರ ನಿಯೋಗ ಇಂದು ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಹೋರಾಟ ಸಮಿತಿಯ…
ಮಹಾರಾಷ್ಟ್ರ ಶಿಕ್ಷಕರ ನೇಮಕಾತಿಯಲ್ಲಿ ಬಹುದೊಡ್ಡ ಪ್ರಮಾದ; ಕನ್ನಡ ಶಾಲೆಗಳ ಅಸ್ಥಿತ್ವಕ್ಕೆ ಧಕ್ಕೆ ಜತ್ತ: ಮಹಾರಾಷ್ಟç ಸರಕಾರವು ಕನ್ನಡ ಶಾಲೆಗಳಲ್ಲಿ ಮರಾಠಿ…
ಕಲಬುರಗಿ: ವಿಧಾನ ಪರಿಷತ್ ನೂತನವಾಗಿ ಸದಸ್ಯರಾಗಿ ಪ್ರಪ್ರಥಮ ಬಾರಿಗೆ ಕಲಬುರಗಿ ನಗರಕ್ಕೆ ಆಗಮಿಸಿದ ಜಗದೇವ ಗುತ್ತೇದಾರ ಅವರಿಗೆ ಮಹಾನಗರ ಪಾಲಿಕೆ…
ಕಲಬುರಗಿ; ಹುಬ್ಬಳ್ಳಿಯಲ್ಲಿ ಶನಿವಾರ ವಯೋಸಹಜ ಅಲ್ಪಕಾಲದ ಕಾಯಿಲೆಯಿಂದ ಕೊನೆಯುಸಿರೆಳೆದ ಹಿರಿಯ ಪತ್ರಕರ್ತ ಎಂ ಮದನಮೋಹನ್ ಅವರಿಗೆ ಸಂಯುಕ್ತ ಕರ್ನಾಟಕದ ಮಾಜಿ…