ಕಲಬುರಗಿ: ರಾಜ್ಯ ಸರ್ಕಾರ ತೊಗರಿ ಬೆಳೆಗಾರರಿಗೆ ರೂ. 2000 ಪ್ರೋತ್ಸಾಹ ಧನ ನೀಡಿ, ಕೂಡಲೇ ತೊಗರಿ ಖರೀದಿ ಕೇಂದ್ರ ತೆರೆಯಬೇಕೆಂದು ಕರ್ನಾಟಕ ಪ್ರಾಂತ್ಯ ರೈತ ಸಂಘಟನೆ ಕಾರ್ಯಕರ್ತರು ಎತ್ತಿನ ಬಂಡಿಗಳೊಂದಿಗೆ ಚಿಂಚೊಳಿ ತಾಂಡೂರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ರೈತರ ತೊಗರಿ ಕಟಾವು ಪ್ರಾರಂಭವಾಗಿದ್ದು, ಕಳೆದ ವರ್ಷದ ತೊಗರಿ ಕಡಿಮೆ ಬೆಲೆಯಲ್ಲಿ ಟೆಂಡರ್ ಹಾಕಿ ಮಾರ್ಕೆಟ್ ಬೆಲೆ ಕುಗ್ಗಿಸುವ ಹುನ್ನಾರ ನಡೆಸುತ್ತಿದ್ದ ಕೇಂದ್ರ ಸರ್ಕಾರ ಕೂಡಲೇ ನಫೇಡ್ ತೊಗರಿ ಮಾರಾಟ ಮಾಡುವುದು ತಡೆಗಟ್ಟಬೇಕೆಂದು ಒತ್ತಾಯಿಸಿದರು.
ಜಾನುವಾರು ಹತ್ಯೆ ನೀಷೆಧ ಕಾಯ್ದೆ ಆಹಾರ ಹಕ್ಕಿನ ಮೇಲೆ ದಾಳಿಯಾಗಿದ್ದು, ಸಂವಿಧಾನ ವಿರೋಧಿ ಕಾಯ್ದೆಯಾಗಿದೆ. ಸಂವಿಧಾನ ವಿರೋಧಿ ಕಾಯ್ದೆ ವಾಪಸ್ಸ್ ಪಡೆಯಬೇಕೆಂದು ಸಂಘದ ಅಧ್ಯಕ್ಷರಾದ ಪ್ರತಿಭಟನೆಯ ನೇತೃತ್ವವಹಿಸಿ ಆಗ್ರಹಿಸಿದರು.
ಜಾಫರ್ ಖಾನ್ ಸಾಬ್, ಗುರುನಂದೆಶ ಕೊಣಿನ, ಪ್ರದೀಪ್ ಕುಮಾರ್ ತ್ರಿಲ್ಲಾಪುರ, ಸಿದ್ದಲಿಂಗಯ್ಯ ಸ್ವಾಮಿ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…