ಸುರಪುರ: ಜಗತ್ತಿನಲ್ಲಿ ಸಮಾನತೆ ಮತ್ತು ಶಾಂತಿಯನ್ನು ಸಾರುವುದು ಭೌಧ್ಧ ಧರ್ಮವಾಗಿದೆ,ಆದ್ದರಿಂದ ಎಲ್ಲರು ಭೌಧ್ಧ ಧರ್ಮದ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೆಕೆಂದು ಪೂಜ್ಯ ವರಜೋತಿ ಭಂತೆಜಿಯವರ ಶಿಷ್ಯರಾದ ಪೂಜ್ಯ ಕಿಸ್ಸಾ ಭಂತೇಜಿ ತಿಳಿಸಿದರು.
ನಗರದ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ ಬಳಿಯಲ್ಲಿ ಬೌಧ್ಧ ಅನುಯಾಯಿಗಳಲ್ಲಿ ಜಾಗೃತಿ ಮೂಡಿಸುತ್ತ ಮಾತನಾಡಿ, ಪ್ರತಿಯೊಬ್ಬರು ಭೌಧ್ಧ ಧರ್ಮವನ್ನು ಸ್ವಿಕರಿಸುವ ಮೂಲಕ ಧ್ಧಮ್ಮ ಪ್ರಚಾರ ಕೈಗೋಳ್ಳುವದು ಅವಶ್ಯಕವಾಗಿದೆ ಎಂದರು.
ನಂತರ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಮತ್ತೋರ್ವರಾದ ನಾನವಂಶಿ ಭಂತೆಜೀಯವರು ಮಾತನಾಡಿದರು.ಈ ಸಂದರ್ಭದಲ್ಲಿ ಪ್ರಮುಖರಾದ ರಾಹುಲ್ ಹುಲಿಮನಿ ಧರ್ಮಣ್ಣ ಹುಲಿಮನಿ ಮಾನಪ್ಪ ಕರಡಕಲ ಮಲ್ಲಿಕಾರ್ಜುನ ತಳ್ಳಳ್ಳಿ ಮಹೇಶ ಕರಡಕಲ ಬಸವರಾಜ ಬೆನಕನಳ್ಳಿ ಶರಣಪ್ಪ ನಗನೂರ ಸಂಗಣ್ಣ ಚಿಂಚೊಳಿ ಇತರರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…