ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿಗೆ ಸನ್ಮಾನ

0
98

ಶಹಾಬಾದ:ನಗರದ ವಾಡಿ ವೃತ್ತದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ಅವರಿಗೆ ನಗರದ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.ಬ್ರಾಹ್ಮಣ ಸಮಾದ ಅಧ್ಯಕ್ಷ ಶ್ರೀಧರ್ ಜೋಷಿ ಸೇರಿದಂತೆ ಅನೇಕ ಜನರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here